ಇತ್ತೀಚಿನ ದಿನಗಳಲ್ಲಿ ಶಿಂಷಾ ನದಿ ಪಾತ್ರದಲ್ಲಿ ಹಾಗೂ ತಮ್ಮ ಜಮೀನಿನ ಬಾವಿಗಳಲ್ಲಿ ರೈತರು ತಮ್ಮ ಬೆಳೆ ರಕ್ಷಣೆಗಾಗಿ ನೀರು ಹಾಯಿಸಲು ಅಳವಡಿಸಿದ್ದ ಪಂಪ್ ಸೆಟ್ ಗಳನ್ನು ಕಳ್ಳರು ರಾತ್ರಿ ವೇಳೆ ಕಳವು ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ.
ಜಮೀನಿಗೆ ನೀರು ಹಾಯಿಸುವ ವಿಚಾರದಲ್ಲಿ ದಾಯಾದಿ ತನ್ನ ಸ್ನೇಹಿತರೊಂದಿಗೆ ಸೇರಿ ತನ್ನ ಅಣ್ಣನ ಮಗನಿಂದ ಹತ್ಯೆ ಮಾಡಿರುವ ಘಟನೆ ತಾಲೂಕಿನ ದೇಶಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಬಂದಿದ್ದ ಟ್ರೆಸಿಯಾ ಲವಿಟ ಅವರ ಲ್ಯಾಪ್ಟಾಪ್, ಮೊಬೈಲ್ ಇದ್ದ ಬ್ಯಾಗ್ ಕಳವಾಗಿತ್ತು. ತನಿಖೆ ಆರಂಭಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ, ಕಳ್ಳತನ ಪ್ರಕರಣಗಳಲ್ಲಿ ಮೊಬೈಲ್ ಮತ್ತು ಲ್ಯಾಪ್ ಟಾಪ್ ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುತ್ತಿದ್ದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್ವೊಂದರ ಕಾವಲುಗಾರನನ್ನು ಪೂರ್ವ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.