ಪವಾಡ ಪುರುಷ ಕಾಶಲಿಂಗೇಶ್ವರ ಜಾತ್ರೆ ಸಂಪನ್ನಶೃಂಗಾರಗೊಂಡ ರಥೋತ್ಸವಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸಾಯಂಕಾಲ ೫ ಗಂಟೆಗೆ ಪ್ರಾರಂಭವಾದ ರಥೋತ್ಸವ ಭಕ್ತರ ಸಮೂಹ ಕಾಶಲಿಂಗೇಶ್ವರ ಮಹಾರಾಜ ಕೀ ಜೈ ಅನ್ನುತ್ತ ರಥೋತ್ಸವ ಮುಂದೆ ಸಾಗುತ್ತಿದ್ದಂತೆ ಬಾಳೆಹಣ್ಣು, ಉತ್ತತ್ತಿ, ಎಸೆಯುವ ಮೂಲಕ ಭಕ್ತರು ಭಕ್ತಿ ಸಮರ್ಪಿಸಿದರು.