ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಕ್ಷಯ ತೃತೀಯಾ ಎಲ್ಲರಿಗೂ ಅದೃಷ್ಟ ತರಲಿದೆ: ಪ್ರಭು ಸ್ವಾಮೀಜಿ
ಅಕ್ಷಯ ತೃತೀಯಾ ಹಿಂದೂ ಮತ್ತು ಜೈನ ಧರ್ಮಿಯರಿಗೆ ಮಂಗಳಕರ ದಿನ.ಈ ದಿನ ಖರೀದಿಸಿದ ಬಂಗಾರವು ಎಂದಿಗೂ ಅಕ್ಷಯವಾಗಿ ಉಳಿಯುತ್ತದೆ ಎಂದು ಚಿಮ್ಮಡ ಪ್ರಭು ಸ್ವಾಮೀಜಿ ಹೇಳಿದರು.
ಕೊಟ್ಟ ಮಾತಿನಂತೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ
ಲೋಕಸಭೆ ಚುನಾವಣೆ ಪ್ರಚಾರಕ್ಕೆಂದು ಬಾಗಲಕೋಟೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಚಿತ್ರ ಬಿಡಿಸಿ, ಪ್ರದರ್ಶಿಸಿ ಗಮನ ಸೆಳೆದಿದ್ದ ಬಾಗಲಕೋಟೆಯ ಯುವತಿಗೆ ಮೋದಿಯವರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.
ಇಂದಿನಿಂದ ಶಾರದಾಳ ಪ್ರೋ ಕಬಡ್ಡಿ ವೈಭವ ಸೀಸನ್-೩
ಶಾರದಾಳ ಗ್ರಾಮ ದಲ್ಲಿ ಗ್ರಾಮದೇವತೆ ಶ್ರೀ ಆದಿಶಕ್ತಿ ದ್ಯಾಮವ್ವ ದೇವಿಯ ಉಡಿತುಂಬುವ ಹಾಗೂ ಮಾರುತೇಶ್ವರ ಓಕುಳಿ ನಿಮಿತ್ತ ಶಾರದಾಳ ಪ್ರೊ.ಕಬಡ್ಡಿ ವೈಭವ ಸೀಸನ್-೩ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ.
ಲೋಕಾಪುರದಲ್ಲಿ ಬಸವೇಶ್ವರ ಪಲ್ಲಕ್ಕಿ ಉತ್ಸವ
ಲೋಕಾಪುರ ಪಟ್ಟಣದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬಸವ ಜಯಂತಿ ಪ್ರಯುಕ್ತ ಬಸವೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.
ಬಡತನದಲ್ಲಿ ಸಾಧನೆ ಮಾಡಿದ ಅವಳಿ ಸಹೋದರರು
ಮಹಾಲಿಂಗಪುರ ಸಮೀಪದ ಕಪ್ಪಲಗುದ್ದಿ ಗ್ರಾಮದ ತುಕ್ಕಾನಟ್ಟಿ ಕುಟುಂಬದಲ್ಲಿ ಜನಿಸಿದ ಅವಳಿ ಸೋದರರು ಶಾಲೆಗೆ ಪ್ರಥಮ ಸ್ಥಾನ ಪಡೆದು ಕುಟುಂಬ ವರ್ಗಕ್ಕೆ ಹೆಮ್ಮೆ ತಂದಿದ್ದಾರೆ.
ಸತತ ಅಧ್ಯಯನದಿಂದ ಯಶಸ್ಸು: ನಂದನೂರ
ಮಿನಾಜ್ ಮೆಹಬೂಬಸಾಬ ಕುರುಡಗಿ ಸತತ ಅಧ್ಯಯನ ಮಾಡಿದ್ದರಿಂದ ರಾಜ್ಯಕ್ಕೆ 4 ರ್ಯಾಂಕ್, ಜಿಲ್ಲೆಗೆ 2ನೇ ಹಾಗೂ ಬಾದಾಮಿ ತಾಲೂಕಿಗೆ ಪ್ರಥಮ ಸ್ಥಾನದಲ್ಲಿ ಬರಲು ಸಾಧ್ಯವಾಗಿದೆ ಎಂದು ಡಿಡಿಪಿಐ ಬಿ.ಕೆ.ನಂದನೂರ ಹೇಳಿದರು.
ದಿಗಂಬರೇಶ್ವರ ಮಠದ ಜಾತ್ರಾ ಮಹೋತ್ಸವ
ಬಾಗಲಕೋಟೆ ನಗರದ ನವನಗರ ರಸ್ತೆಯಲ್ಲಿರುವ ಶ್ರೀದಿಗಂಬರೇಶ್ವರ ಮಠದ ಮಹಾರಥೋತ್ಸವ ಭಾನುವಾರ ಸಂಜೆ ಅದ್ಧೂರಿಯಾಗಿ ಜರುಗಿತು.
ಕಾಯಕ, ದಾಸೋಹ ಮಾನವನ ಸಾರ್ಥಕ ಬದುಕಿಗೆ ಕಾರಣ: ಮಹಾದೇವ ಬಸರಕೋಡ
ಹನ್ನೆರಡನೇ ಶತಮಾನದಲ್ಲಿ ಸಮಾನತೆಯ ಪರಿಕಲ್ಷಪನೆಯೇ ಇಲ್ಲದಂಥ ಸಂದರ್ಭದಲ್ಲಿ ಬಸವಣ್ಣನವರು ಬಹುದೊಡ್ಡ ಕ್ರಾಂತಿಯನ್ನೇ ಮಾಡಿದ ವಿಶ್ವಗುರು ಎಂದು ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ ಮಹಾದೇವ ಬಸರಕೋಡ ಹೇಳಿದರು.
ಚಿಮ್ಮಡದ ಮೂರು ಮುಖದವ್ವದೇವಿ ಜಾತ್ರೆ ಪ್ರಾರಂಭ
ಚಿಮ್ಮಡ ಗ್ರಾಮದ ಆರಾಧ್ಯ ದೇವತೆ ಮೂರು ಮುಖದವ್ವದೇವಿ (ಲಕ್ಷ್ಮೀ ದೇವಿ) ಜಾತ್ರಾ ಮಹೋತ್ಸವ ಶನಿವಾರ ಆರಂಭವಾಯಿತು.
ಮುಧೋಳ ತಲುಪದ ನೀರು, ಕಾಯ್ದು ಸುಸ್ತಾದ ರೈತರು
ಮುಧೋಳ ತಾಲೂಕಿನಲ್ಲಿ ಹರಿದಿರುವ ಘಟಪ್ರಭ ನದಿಯು ನೀರಿಲ್ಲದೆ ಸಂಪೂರ್ಣ ಬತ್ತಿ ಬರಿದಾಗಿದೆ.
< previous
1
2
3
4
5
6
7
8
9
10
11
...
131
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ