ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಳ್ಳಾರಿ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು
ಲೋಕಸಭಾ ಚುನಾವಣೆಗೆ ಮೇ 7ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಪ್ರಜ್ವಲ್ ರೇವಣ್ಣ ಕೇಸಲ್ಲಿ ಮೋದಿ ಮೌನ ಏಕೆ: ಪುಷ್ಪಾ ಅಮರನಾಥ್
ಮಹಿಳಾ ಕುಸ್ತಿಪಟುಗಳು, ಮಣಿಪುರ ಪ್ರಕರಣದಲ್ಲೂ ಬಿಜೆಪಿ ಇದೇ ರೀತಿ ಮೌನ ವಹಿಸಿತ್ತು. ಬ್ರಿಜ್ ಭೂಷಣ್ ಮಗನಿಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ.
ಬಳ್ಳಾರಿಯಲ್ಲಿ ಮೈಸೂರಿನ ಯದುವೀರ್ ಚುನಾವಣಾ ಪ್ರಚಾರ
ಬಳ್ಳಾರಿ ಜೀನ್ಸ್ ಉದ್ಯಮ ಪ್ರಗತಿಗೂ ನರೇಂದ್ರ ಮೋದಿ ಕ್ರಮ ವಹಿಸಲಿದ್ದಾರೆ. ಕೇಂದ್ರದ ಅನೇಕ ನಿಲುವಿನಿಂದ ವ್ಯಾಪಾರಿಗಳಿಗೂ ಅನುಕೂಲವಾಗಿದೆ.
ಬಳ್ಳಾರಿಯಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರ ಅಬ್ಬರದ ಪ್ರಚಾರ
ಸಚಿವ ನಾಗೇಂದ್ರ ಗ್ರಾಮೀಣ ಕ್ಷೇತ್ರದ ಮೋಕಾ, ಬಂಡಿಹಟ್ಟಿ, ಬಳ್ಳಾರಿ ನಗರ ವ್ಯಾಪ್ತಿಯ 39ನೇ ವಾರ್ಡ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಪರ ಪ್ರಚಾರ ಕೈಗೊಂಡರು.
ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಜಾಗ ನೀಡದೇ ಅವಮಾನಿಸಿದ ಕಾಂಗ್ರೆಸ್: ಮಾಜಿ ಸಚಿವ ಮಹೇಶ್
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣ ಪಂಚ ಗ್ಯಾರಂಟಿಗಳು. ಆದರೆ, ಈ ಹಣ ಎಲ್ಲಿಂದ ಬರುತ್ತದೆ ಎಂಬುದನ್ನು ಜನತೆ ಯೋಚಿಸಬೇಕು.
ಸುಳ್ಳು ಹೇಳುವ ಇನ್ಸ್ಟಿಟ್ಯೂಟ್ ತೆರೆದ ಬಿಜೆಪಿ: ಸಚಿವ ಶಿವರಾಜ್ ತಂಗಡಗಿ
ಚಿನ್ನಪ್ಪರೆಡ್ಡಿ ಆಯೋಗದ ಶಿಫಾರಸಿನಂತೆ ಮುಸ್ಲಿಮರಿಗೆ 20 ವರ್ಷಗಳ ಹಿಂದೆ ಶೇ.4 ಮೀಸಲಾತಿ ನೀಡಲಾಗಿದೆ.
ಮತದಾನ ದೇಶದ ಭವಿಷ್ಯ ನಿರ್ಧರಿಸುವ ಪ್ರಬಲ ಶಕ್ತಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ್
ಪ್ರತಿಯೊಬ್ಬರು ಕಡ್ಡಾಯವಾಗಿ ಮತಚಲಾವಣೆ ಮಾಡಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಾಲೂಕಿನ ವಿದ್ಯಾನಗರ ಹಾಗೂ ದೋಣಿಮಲೈನಲ್ಲಿ ಅತಿ ಕಡಿಮೆ ಮತದಾನವಾಗಿತ್ತು.
ಬಿಜೆಪಿಯ ಯಾವೊಬ್ಬ ಸಂಸದನೂ ಬರ ಪರಿಹಾರ ನೀಡಿ ಎಂದು ಕೇಳಲಿಲ್ಲ: ಸಚಿವ ರಾಮಲಿಂಗಾರೆಡ್ಡಿ
ಮುಖ್ಯಮಂತ್ರಿ ಹೇಳುವ ಪ್ರಕಾರ ₹1.89 ಲಕ್ಷ ಕೋಟಿಯನ್ನು ಕೇಂದ್ರ ಸರ್ಕಾರ ಕೊಡಬೇಕು. ಪ್ರಧಾನಮಂತ್ರಿ, ಹಣಕಾಸು ಸಚಿವರು ಸೇರಿದಂತೆ ಬಿಜೆಪಿಯ ಯಾವೊಬ್ಬ ನಾಯಕರು ಸಹ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಮಾಡಲಿಲ್ಲ.
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶಕ್ತಿ ತುಂಬಿದ ಸಚಿವ ಜಮೀರ್ ಅಹ್ಮದ್ ಖಾನ್
ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸೇರಿದಂತೆ ನಾಯಕರನ್ನು ಜತೆಗೂಡಿಸಿಕೊಂಡು ಎರಡೂ ಕ್ಷೇತ್ರಗಳಲ್ಲಿ ಮುತವಲ್ಲಿಗಳ ಸಮಾವೇಶ
ಸಂವಿಧಾನ ಬದಲಿಸಲು ಅದೇನು ಮಗ್ಗಿ ಪುಸ್ತಕವೇ: ಮಾಜಿ ಸಚಿವ ಮಹೇಶ್
2015ರಲ್ಲಿ ಸಂವಿಧಾನ ಬದಲಿಸುವ ಹೇಳಿಕೆ ನೀಡಿದ ಅಂದಿನ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪಕ್ಷ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿತು.
< previous
1
2
3
4
5
6
7
8
9
10
...
81
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ