ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಚಿವ ಶಿವರಾಜ ತಂಗಡಗಿಯನ್ನು ಸಂಪುಟದಿಂದ ಕೈಬಿಡಿ
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಸಚಿವ ತಂಗಡಗಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಸಂಸ್ಕೃತಿ ಇಲಾಖೆಯ ಸಚಿವರಾಗಿ ದೇಶದ ಪ್ರಧಾನಿಗಳ ಬಗ್ಗೆ ಹೀನವಾಗಿ ಮಾತನಾಡಿದ್ದಾರೆ.
ಕಡಿಮೆ ಮತದಾನ ಕೇಂದ್ರ ಗುರುತಿಸಿ ಜಾಗೃತಿ ಮೂಡಿಸಿ
ಅತಿ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸಬೇಕು. ಮನೆಮನೆಗೆ ಭೇಟಿನೀಡಿ ಜಾಗೃತಿ ಮೂಡಿಸಬೇಕು. ಮೊಬೈಲ್ ಸಂಖ್ಯೆ ಸಂಗ್ರಹಿಸಿ ಚುನಾವಣೆ ಮತದಾನ ಕುರಿತು ನಿರಂತರವಾಗಿ ಸಂದೇಶಗಳನ್ನು ರವಾನಿಸಬೇಕು.
ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ಬಂಧನ
ದೇಶದ ಮೂಲೆ ಮೂಲೆಯಲ್ಲೂ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ, ಜನರು ಕೂಡ ಅವರ ಅಭಿಮಾನಿಗಳಿದ್ದಾರೆ. ಅದರಲ್ಲೂ ಯುವ ಸಮುದಾಯ ಹೆಚ್ಚಿದ್ದಾರೆ.
ಸೃಜನಶೀಲತೆಯ ತಾಣ ರಂಗಭೂಮಿ: ಪ್ರೊ.ನಾಗೇಶ ಬೆಟ್ಟಕೋಟೆ
ರಂಗಭೂಮಿಯು ಹಲವಾರು ಕ್ಷೇತ್ರಗಳಲ್ಲಿ ಕ್ರಾಂತಿಗಳಿಗೆ ಎಡೆಮಾಡಿಕೊಟ್ಟಿದ್ದು, ರಂಗಭೂಮಿ ಇಂದಿಗೂ ಪ್ರಸ್ತುತವಾಗಿದೆ. ನಮ್ಮ ದೇಶದಲ್ಲಿ ರಂಗಭೂಮಿ ಅಗತ್ಯಕ್ಕೆ ಮಾತ್ರ ಸೀಮಿತವಾಗಿದೆ
ಕ್ಷಯರೋಗದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ
ಕ್ಷಯರೋಗಕ್ಕೆ ಆರು ತಿಂಗಳುಗಳ ಕಾಲ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದಾಗಿದ್ದು, ಕಾಯಿಲೆ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ
ಬಾದನಹಟ್ಟಿ ಶಿವಯೋಗಿಬಸಯ್ಯ ತಾತನವರ ಮಠದಿಂದ ಶ್ರೀಶೈಲಕ್ಕೆ ಪಾದಯಾತ್ರೆ
ಎಂಟು ದಿನಗಳ ಕಾಲ ಜರುಗುವ ಪಾದಯಾತ್ರೆ ಕುರುಗೋಡು, ಕೊಂಚೀರಿ, ದರೂರು ಮೂಲಕ ಆಂಧ್ರಪ್ರದಶದ ಎಳ್ಳಾರ್ತಿ, ಹಿರೇಹೋತೂರು, ಕೊಡುಮುರು, ಕರ್ನೂಲ್, ನಂದಿಕೊಟ್ಕೂರು ಮೂಲಕ ಶ್ರೀಶೈಲ ಕ್ಷೇತ್ರಕ್ಕೆ ತಲುಪಲಿದೆ.
ವೀರಶೈವ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಅಲ್ಲಂ ಗುರುಬಸವರಾಜ್
ತೀವ್ರ ಕುತೂಹಲ ಮೂಡಿಸಿದ್ದ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳ ಆಯ್ಕೆ ಹಿನ್ನೆಲೆಯಲ್ಲಿ ನಗರದಲ್ಲಿ ಜರುಗಿದ ಚುನಾವಣೆ ವೇಳೆ ಅಚ್ಚರಿ ಎಂಬಂತೆ ಹಿರಿಯರ ತಂಡದ ಸದಸ್ಯರು ಅಧಿಕಾರದ ಗದ್ದುಗೆ ಹಿಡಿದರು.
ಅಂಚೆ ಮತ ಪತ್ರ ವಿತರಣೆ ವ್ಯವಸ್ಥಿತವಾಗಿರಲಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ನಿರ್ದೇಶನ
ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರಿಗೆ ಹಾಗೂ ಅಗತ್ಯ ಸೇವೆಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ನೌಕರರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಸೌಲಭ್ಯ ಲಭ್ಯವಿದೆ. ಎಲ್ಲರೂ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರಾಣೇಶ ಜವಾರಿ ಹಾಸ್ಯಕ್ಕೆ ನಗೆಗಡಲಲ್ಲಿ ತೇಲಿದ ಪ್ರೇಕ್ಷಕರು
ಗಂಗಾವತಿ ಪ್ರಾಣೇಶ್, ನರಸಿಂಹಜೋಷಿ ಮತ್ತು ಬಸವರಾಜ ಮಹಾಮನಿ ಅವರನ್ನೊಳಗೊಂಡ ಹಾಸ್ಯ ಕಲಾವಿದರ ತಂಡ ಉತ್ತರ ಕರ್ನಾಟಕದ ಜವಾರಿ ಶೈಲಿಯ ಹಾಸ್ಯ ಚಟಾಕಿಗಳನ್ನು ಹಾರಿಸಿದರು.
ಈ ಬಾರಿ ಮೇಯರ್ ಆಗೋರು ಯಾರು?
ಯಾವುದೇ ಕಾರಣಕ್ಕೂ ಈಗಾಗಲೇ ಮೇಯರ್ ಆಗಿ ಅಧಿಕಾರವುಂಡ ಸಮಾಜಕ್ಕೆ ಪದೇ ಪದೇ ರಾಜಕೀಯ ಅಧಿಕಾರದ ಅವಕಾಶ ನೀಡುವಂತಾಗಬಾರದು ಎಂಬ ಕೂಗು ಪಕ್ಷ ಹಾಗೂ ಪಾಲಿಕೆ ಸದಸ್ಯರ ವಲಯದಲ್ಲಿ ಕೇಳಿ ಬಂದಿದೆ.
< previous
1
...
5
6
7
8
9
10
11
12
13
...
71
next >
Top Stories
ಲೋಕಸಭೆ ಚುನಾವಣೆ: ಒಗ್ಗಟ್ಟಿನ ಮಂತ್ರದ ಮೊರೆ ಹೋದ ಕಾಂಗ್ರೆಸ್
ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ನ ಹಲವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ
ಮಹಿಳೆಯರಿಗೆ ಮೀಸಲು ಕೊಟ್ಟಿದ್ದು ಬಿಜೆಪಿ: ಸಂಸದ ಬಿ.ವೈ.ರಾಘವೇಂದ್ರ
ನವಜಾತ ಶಿಶುಗಳ ಯಕೃತ್ ನಲ್ಲಿ ಮೈಕ್ರೋ ಪ್ರಾಸ್ಟಿಕ್ ಅಂಶ
ದಾವಣಗೆರೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ವಿಶ್ವಾಸ