ಬಿಸಿಲಿನ ಜಳಕ್ಕೆ ಜನ ಹೈರಾಣು!ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಪಕ್ಷದ ಅಭ್ಯರ್ಥಿಗಳ ಪರವಾಗಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಆದರೆ, ಬಿಸಿಲಿನ ತಾಪಕ್ಕೆ ವೇದಿಕೆ ಮೇಲಿದ್ದ ಗಣ್ಯರು ಸೇರಿದಂತೆ ನೋಡಲು ಬಂದಿದ್ದ ಸಾವಿರಾರು ಜನರು ಕೂಡ ಹೈರಾಣಾಗಿ ಹೋದರು