ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಂಗಳೂರು: ಮಳೆಯಿಂದ ಬೆಸ್ಕಾಂಗೆ 3.30 ಕೋಟಿ ರು. ನಷ್ಟ
ಮಳೆಯಿಂದಾಗಿ ಬೆಸ್ಕಾಂಗೆ 3.30 ಕೋಟಿ ರು. ನಷ್ಟವಾಗಿದೆ ಎಂದು ಮಾಹಿತಿ ನೀಡಿದೆ.
ಜುಲೈ ಅಂತ್ಯಕ್ಕೆ ವಿಸ್ತರಿತ ಹಸಿರು ಮಾರ್ಗ ತೆರೆಯಲು ಬಿಎಂಆರ್ಸಿಎಲ್ ಸಿದ್ಧತೆ
ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಜನಸಂಚಾರ ಸನ್ನಿಹಿತವಾಗಿದ್ದು, ಬಹುತೇಕ ಜುಲೈ ಅಂತ್ಯ ಅಥವಾ ಆಗಸ್ಟ್ ಆರಂಭದಲ್ಲಿ ಈ ಮಾರ್ಗವನ್ನು ತೆರೆಯಲು ಬೆಂಗಳೂರು ಮೆಟ್ರೋ ರೈಲು ನಿಗಮ ಯೋಜಿಸಿದೆ.
ಡಿಡಬ್ಲ್ಯೂಆರ್ ಅಳವಡಿಕೆಗೆ ಐಎಂಡಿಗೆ ಜಾಗದ ಕೊರತೆ
ನಗರದಲ್ಲಿ ರಡಾರ್ ಅಳವಡಿಕೆಗೆ ಐಎಂಡಿ ಯೋಜನೆ ರೂಪಿಸಿದ್ದು, ಮೋಡ,ಮಳೆ, ಗಾಳಿ ಕುರಿತು ಅಧ್ಯಯನಕ್ಕೆ ಪೂರಕವಾಗಲಿದೆ.
ವಿಪತ್ತು ನಿರ್ವಹಣಾ ತಂಡಗಳ ನೇಮಕ: ತುಷಾರ್ ಗಿರಿನಾಥ್
ಮಳೆ ಸುರಿದಾಗ ಮರ ಬೀಳುವುದು, ಮನೆಗಳಿಗೆ ನೀರು ನುಗ್ಗುವುದು ಸೇರಿದಂತೆ ಇನ್ನಿತರ ಸಮಸ್ಯೆಗಳು ಎದುರಾದರೆ ತುರ್ತಾಗಿ ಪ್ರತಿಕ್ರಿಯಿಸಲು ಬಿಬಿಎಂಪಿಯ ಎಲ್ಲ 64 ಉಪವಿಭಾಗಗಳಿಗೂ ಪ್ರತ್ಯೇಕ ವಿಪತ್ತು ನಿರ್ವಹಣಾ ತಂಡಗಳನ್ನು ನೇಮಿಸಲಾಗುತ್ತಿದೆ ಎಂದು ತುಷಾರ್ ಹೇಳಿದರು.
ಹಿಂದು ಧರ್ಮ ಪ್ರಚಾರ, ರಕ್ಷಣೆಗೆ ಶ್ರಮಿಸಿದ ಶಂಕರರು: ನಿತ್ಯಸ್ಥಾನಂದ ಸ್ವಾಮೀಜಿ
‘ಕನ್ನಡದಲ್ಲಿ ಶ್ರೀಶಂಕರ-ಶಾಂಕರ ತತ್ವಗಳ ಭಾವಾನುವಾದ’ ಸೇರಿದಂತೆ ವಿವಿಧ 15 ಪುಸ್ತಕಗಳನ್ನು ಸುಚಿತ್ರ ಫಿಲ್ಮ್ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.
22ಕ್ಕೆ ಮುತ್ಯಾಲಮ್ಮ ದೇವಿ ರಥೋತ್ಸವ
ಶಿವಾಜಿನಗರ ಸೆಪಿಂಗ್ಸ್ ರಸ್ತೆಯ ಮುತ್ಯಾಲಮ್ಮ ದೇವಿ ರಥೋತ್ಸವ ಮೇ 22ರಂದು ಜರುಗಲಿದೆ.
ಬೆಂಗಳೂರು : 5,225 ಟೀ ಶಾಪ್, ಬಾರ್, ಪಿಜಿ ಲಾಡ್ಜ್ಗಳ ಮೇಲೆ ಸಿಸಿಬಿ ದಾಳಿ
ಕಾನೂನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 3,667 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.
ಬೆಂಗಳೂರು: ಬೃಹತ್ ಮರಗಳ ತೆರವಿಗೆ ಗುತ್ತಿಗೆದಾರರ ನೇಮಕ
ನಗರದಲ್ಲಿ ವರ್ಷದಿಂದ ವರ್ಷಕ್ಕೆ ಅಂದಾಜಿನ ಪ್ರಕಾರ ಪ್ರತಿ ಮಳೆಗಾಲದಲ್ಲೂ 1ಸಾವಿರಕ್ಕೂ ಹೆಚ್ಚಿನ ಮರಗಳು ಹಾಗೂ 5 ಸಾವಿರಕ್ಕೂ ಹೆಚ್ಚಿನ ಮರದ ರೆಂಬೆಗಳು ಬೀಳುತ್ತವೆ.
ವಚನ ಸಾಹಿತ್ಯದಿಂದ ಮನಸ್ಸಿನ ದ್ವಂದ್ವ ನಿವಾರಣೆ: ಸುತ್ತೂರು ಶ್ರೀ
ಜಯನಗರದ ಶಿವರಾತ್ರೀಶ್ವರ ಕೇಂದ್ರದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಯೋಜಿಸಿದ್ದ ‘ಬಸವ ಜಯಂತಿ’ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಚಾಲನೆ ನೀಡಿದರು.
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಉಮೇದುವಾರಿಕೆ
ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪಕ್ಷದ ರಾಜ್ಯ ನಾಯಕರ ಸಮ್ಮುಖದಲ್ಲಿ ವೈ.ಎ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದರು.
< previous
1
2
3
4
5
6
7
8
9
10
11
...
183
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ