ಮನುಷ್ಯರಷ್ಟೇ ಮಣ್ಣಿನ ಆರೋಗ್ಯವೂ ಮುಖ್ಯ: ಮೂಡಲಗಿರಿಯಪ್ಪದಾಬಸ್ಪೇಟೆ: ಪರಿಸರದಲ್ಲಿ ಮಣ್ಣಿನ ಆರೋಗ್ಯ ಹೆಚ್ಚಾದಂತೆಲ್ಲಾ ಮನುಷ್ಯನ ಆರೋಗ್ಯವೂ ಅತ್ಯುತ್ತಮವಾಗಿರುತ್ತದೆ. ರೈತರು ಕೃಷಿ ತ್ಯಾಜ್ಯಗಳನ್ನು ಒಂದು ಉತ್ಕೃಷ್ಟವಾದ ಗೊಬ್ಬರವನ್ನಾಗಿ ಪರಿವರ್ತಿಸಿ ಸಾವಯವ ಗೊಬ್ಬರವಾಗಿ ಬಳಸಬಹುದೆಂದು ಬೆಂಗಳೂರು ಕೃಷಿ ವಿಶ್ವದ್ಯಾಲಯ (ಜಿಕೆವಿಕೆ) ಖುಷ್ಕಿ ಬೇಸಾಯ ಪ್ರಾಯೋಜನೆ ಮುಖ್ಯ ವಿಜ್ಞಾನಿ ಡಾ.ಮೂಡಲಗಿರಿಯಪ್ಪ ಅಭಿಪ್ರಾಯಪಟ್ಟರು.