ಹಣ್ಣು ಹಂಪಲು ವಿತರಸಿ ಮಾಜಿ ಸಚಿವ ಕೋಟೆ ಶಿವಣ್ಣ ಹುಟ್ಟುಹಬ್ಬ ಆಚರಣೆಮಾಜಿ ಸಚಿವ ಕೋಟೆ ಎಂ.ಶಿವಣ್ಣ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ತಾಲೂಕಿನ ಉತ್ತುವಳ್ಳಿಯ ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟ್ ನ ವೃದ್ಧ ಮತ್ತು ಅನಾಥಶ್ರಮದ ವೃದ್ದರಿಗೆ ಹಣ್ಣು -ಹಂಪಲು ವಿತರಿಸಲಾಯಿತು. ಅಭಿಮಾನಿ ಬಳಗದ ಮುಖಂಡ, ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವನಪುರ ರಾಜಶೇಖರ ಅವರ ನೇತೃತ್ವದಲ್ಲಿ ಹಣ್ಣು- ಹಂಪಲು ವಿತರಿಸಲಾಯಿತು.