ಪ್ರಗತಿಪರ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದೇಶದ ಪ್ರಗತಿಗಿಂತ ಭಾವನೆಗಳನ್ನು ಪ್ರಚೋದಿಸಿ, ದೇಶದ ತುಂಬಾ ಕೋಮು ಕಸವನ್ನು ಚೆಲ್ಲುತ್ತಿರುವ ಬಿಜೆಪಿ ಸರ್ಕಾರ ಪ್ರಗತಿ ವಿರೋಧಿಯಾದದ್ದು, ಪ್ರಗತಿಪರ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಮತದಾನ ಮಾಡಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ರಾಮಚಂದ್ರ ಅವರು ಮನವಿ ಮಾಡಿದರು.