ಚಳವಳಿ ಮುನ್ನ ಸಮಸ್ಯೆಯನ್ನು ನನ್ನ ಗಮನಕ್ಕೆ ತನ್ನಿ: ಶಿವಮೂರ್ತಿನೀವು ಚಳವಳಿ ಮಾಡುವ ಮುನ್ನ ನಮ್ಮ ಗಮನಕ್ಕೆ ತನ್ನಿ, ನಿಮ್ಮ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ, ನಾವು ಸ್ಪಂದಿಸದ ಪಕ್ಷದಲ್ಲಿ ನೀವು ಹೋರಾಟ ಮಾಡಿ. ರೈತರಿಗೆ ಸದಾಕಾಲ ಸ್ಪಂದಿಸಲು ನಾವು ಸಿದ್ಧರಿದ್ದೇವೆ. ಹಾಗಾಗಿ ರೈತರು ತಾಲೂಕು ಆಡಳಿತ, ಜಿಲ್ಲಾಡಳಿತದ ಜೊತೆ ಸಹಕಾರ ನೀಡಬೇಕು ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಹೇಳಿದರು.