ಇಂಡಿಗನತ್ತ ಗ್ರಾಮಸ್ಥರಿಗೆ ಮಹಾಸಭಾ ನೆರವುಇಂಡಿಗನತ್ತ, ಮೆಂದರೆ ಗ್ರಾಮಗಳ ನಡುವೆ ನಡೆದ ಗಲಭೆಯಿಂದ ಸಂಕಷ್ಟಕ್ಕೀಡಾಗಿರುವ ನಿವಾಸಿಗಳಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಎಲ್ಲ ರೀತಿಯ ಅನುಕೂಲವಾಗುವ ನಿಟ್ಟಿನಲ್ಲಿ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ತಿಳಿಸಿದರು.