ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಡಿ ಭಾಗದಲ್ಲಿ ಸಾಮರಸ್ಯ ಮೂಲಕ ಕನ್ನಡ ಬೆಳೆಸಿ
ಎಸ್ಸೆಸ್ಸೆಲ್ಸಿ: ‘ಸೂಪರ್ 60’ಗೆ ಶೇ.73.61ರಷ್ಟು ಫಲಿಂತಾಶ
ಚಿಕ್ಕಬಳ್ಳಾಪುರ ಜಿಲ್ಲೆಗೆ ಶೇ. 75.16 ರಷ್ಟು ಫಲಿತಾಂಶ
ಕೌಶಲ ಇಲ್ಲದ ಪದವಿ ಪ್ರಮಾಣ ಪತ್ರಕ್ಕೆ ಸೀಮಿತ
ಪ್ರತಿ ಲೀಟರ್ ಹಾಲಿಗೆ ಹೆಚ್ಚು ಹಣ ನೀಡುತ್ತಿರುವ ಕೋಚಿಮುಲ್
ವಾಣಿಜ್ಯ ಉದ್ದೇಶಕ್ಕೆ ಗೃಹಬಳಕೆ ಸಿಲಿಂಡರ್
ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಿದ್ಧತೆ
ಮಾನವೀಯ ಮೌಲ್ಯ ಬೆಳಸುವುದೇ ರೆಡ್ಕ್ರಾಸ್ ಗುರಿ
ಮಾದರಿ ರಾಜ್ಯವನ್ನಾಗಿಸಿದ ನಾಲ್ವಡಿ ಒಡೆಯರ್
ಬ್ಯಾಂಕ್, ಡೇರಿ, ಪಶು ಆಸ್ಪತ್ರೆ ಇದೆ, ಶುದ್ಧ ನೀರಿಲ್ಲ
ಇನ್ನಷ್ಟು ಸುದ್ದಿ
ನೆಟ್ಟ ಸಸಿಗಳನ್ನು ಪಪಂ ರಕ್ಷಿಸಲಿ
ದೇಶದಾದ್ಯಂತ ಸುಡುವ ಬಿಸಿಲು ಜನಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಿದೆ. ಕುಡಿಯುವ ನೀರಿಗೂ ಹಾಹಾಕಾರ ಉದ್ಭವಿಸಿದೆ. ಇದಕ್ಕೆಲ್ಲ ಮುಖ್ಯ ಕಾರಣ ಪರಿಸರದ ನಾಶ
ಬೆಳೆವಿಮೆ ಹಣ ನೀಡದ ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹ
ಗೌರಿಬಿದನೂರು ತಾಲೂಕು ಸೊಣಗಾನಹಳ್ಳಿ ಪಂಚಾಯಿತಿಯ 16 ಹಳ್ಳಿಗಳ 1200 ಮಂದಿ ರೈತರು ತಮ್ಮ ಪಾಲಿನ ಬೆಳೆ ವಿಮೆ ಹಣ ಪಾವತಿಸಿದ್ದರೂ ಈವರೆಗೆ ಪರಿಹಾರ ಬಂದಿಲ್ಲ. ಈ ಮೋಸದ ವಿರುದ್ದ ರೈತಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನೀರನ್ನೇ ಹಾಸಿಗೆಯನ್ನಾಗಿಸಿ ಪವಡಿಸಿದ ಮಕ್ಕಳು
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಕೇಶವ ಹಾಗೂ ಪತ್ನಿ ಅನುಷಾ ಬೇಸಿಗೆ ರಜೆಯಲ್ಲಿ ಮಕ್ಕಳು ಮನೆಯಲ್ಲಿ ಮೊಬೈಲ್ ಗೆ ಸೀಮಿತವಾಗದಿರಲಿ ಎಂದು ಆರೋಗ್ಯ ಹಾಗೂ ಸಂರಕ್ಷಣೆಯ ಕಲೆಗಳನ್ನು ಮಕ್ಕಳಿಗೆ ಹೇಳಿ ಕೊಡಲು ಮುಂದಾಗಿದ್ದಾರೆ
ಪ್ರವಾಸೋದ್ಯಮಕ್ಕೂ ತಟ್ಟಿದ ಬಿಸಿಲ ಬೇಗೆ
ಕೊರೊನಾ ಬಳಿಕ ಚೇತರಿಕೆ ಕಂಡಿದ್ದ ಪ್ರವಾಸೋದ್ಯಮ ಈ ವರ್ಷ ಶೇ. 40ರಿಂದ 50ರಷ್ಟು ಕುಸಿತ ಕಂಡಿದೆ ಎಂಬುದು ಹೋಟೆಲ್ ಉದ್ಯಮಿಗಳ ಹೇಳಿಕೆ. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಪ್ರಕಾರ ಶೇ. 15ರಷ್ಟು ಪ್ರವಾಸಿಗರ ಸಂಖ್ಯೆ ಇಳಿಕೆಯಾಗಿದೆ.
ನೀರಿಗಾಗಿ ಖಾಲಿ ಬಿಂದಿಗೆ ಹಿಡಿದು ಪ್ರತಿಟನೆ
ಗೌರಿಬಿದನೂರು ನಗರಸಭೆಗೆ ನೀರು ಸರಬರಾಜು ಮಾಡಲು ಇರುವುದೇ ಒಂದೇ ಒಂದು ಟ್ಯಾಂಕರ್ ಮಾತ್ರ. ನಗರಸಭೆ ವತಿಯಿಂದ ಈ ವಾರ್ಡ್ ನಲ್ಲಿ 100ರಿಂದ 150 ಮನೆಗಳಿಗೆ ವಾರಕ್ಕೆ ಒಮ್ಮೆ ಮಾತ್ರ ಒಂದು ಟ್ಯಾಂಕರ್ ನೀರನ್ನು ಸರಬರಾಜು ಮಾಡುತ್ತಿದ್ದಾರೆ.
ಮಳೆ ಇಲ್ಲದೆ ಒಣಗುತ್ತಿರುವ ಹೂ, ತರಕಾರಿ ಬೆಳೆ
ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹೂವಿನ ತೋಟ ಸಂಪೂರ್ಣವಾಗಿ ಒಣಗಿದ್ದು ಸುಳಿಕಳಚಿ ಬಿದ್ದಿವೆ. ಇದ್ದ ಬದ್ದ ನೀರು ಉಣಿಸಿ ತೋಟ ಉಳಿಸಿಕೊಳ್ಳಲು ಎಷ್ಟೆಲ್ಲಾ ಹರಸಾಹಸ ಪಟ್ಟರೂ ಬಿಸಿಲಿನ ಬೇಗೆಗೆ ಹೂವಿನ ತೋಟಗಳು ಕಮರಿ ಹೋಗುತ್ತಿವೆ.
ನಂದಿ ಗಿರಿಧಾಮದಲ್ಲಿ ಕುಡಿಯುವ ನೀರಿಗೆ ತತ್ವಾರ
ನಂದಿ ಬೆಟ್ಟದ ಪ್ರವೇಶದ್ವಾರ ಬಿಟ್ಟರೆ ಬೆಟ್ಟದ ಮೇಲಿರುವ ಪ್ರವಾಸೋಧ್ಯಮ ಇಲಾಖೆಯ ಅಂಗಡಿಗಳಲ್ಲಿಯೇ ನೀರು ದೊರೆಯುತ್ತದೆ. ಇಲ್ಲಿ ಒಂದು ಲೀಟರ್ಗೆ 50 ರೂಪಾಯಿ ತೆರಬೇಕು. ಇಲ್ಲಿ ಖರೀದಿಸುವ ಬಾಟಲ್ಗಳ ಮೇಲೆ ನಿಷೇಧ ಹೇರದಿರುವುದು ಯಾಕೆ?
ಕಾರ್ಮಿಕರಿಗೆ ಕಾನೂನು ಅರಿವು ಇರಬೇಕು
ಕಾರ್ಮಿಕರ ಶ್ರಮವೇ ಕಾರ್ಖಾನೆ ಲಾಭಾಂಶವಾಗಿದೆ. ಅವರಿಗೆ ಸೇವಾ ಭದ್ರತೆ, ಅರೋಗ್ಯ ವಿಮೆ, ರಜೆ ಸೌಲಭ್ಯಗಳು ನೀಡಬೇಕು. ಸಕಾಲಕ್ಕೆ ವೇತನ ನೀಡಬೇಕು. ಕಾರ್ಮಿಕರಿಗೆ ನ್ಯಾಯಲದಲ್ಲಿ ಉಚಿತವಾಗಿ ಕಾನೂನು ಸೇವೆ ಸೌಲಭ್ಯವಿದೆ.
ನೀರಿಗಾಗಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಗ್ರಾಮದಲ್ಲಿನ ಖಾಸಗಿ ಬೋರ್ ವೆಲ್ ಅಥವಾ ಬಾವಿಗಳ ಬಳಿ ನೀರು ತರೋಣ ಎಂದರೇ ಅಲ್ಲಿಯೂ ನೀರಿಲ್ಲ. ಕುಡಿಯಲು ನೀರು ತರಲು ವಾಹನಗಳಲ್ಲಿ ಗುಡಿಬಂಡೆ ಪಟ್ಟಣಕ್ಕೆ ಬರಬೇಕಾದ ಸ್ಥಿತಿ ಉಂಟಾಗಿದೆ.
ತುಂಬಿ ತುಳುಕುತ್ತಿರುವ ಚಿಂತಾಮಣಿಯ ಚರಂಡಿಗಳು
ಚರಂಡಿಗಳಲ್ಲಿ ತುಂಬಿರುವ ಹೂಳು ಸ್ವಚ್ಛ ಮಾಡಲು ನಗರಸಭೆ ಈಗಲೇ ಕ್ರಮ ಕೈಗೊಳ್ಳಬೇಕು. ಮಳೆ ಪ್ರಾರಂಭವಾದರೆ ಮಳೆಯ ನೀರೆಲ್ಲ ರಸ್ತೆಗೆ ಬಂದು ನಿಲ್ಲುತ್ತದೆ. ಚರಂಡಿಗಳಲ್ಲಿ ನಿಂತಿರುವ ಕಸ-ಕಡ್ಡಿಗಳನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಮುಂದೆ ಸಾಗಲು ಅನುವು ಮಾಡಲಿ
< previous
1
2
3
4
5
6
7
8
9
...
26
next >
Top Stories
ಮಂದಿರಕ್ಕೆ ಬಾಬ್ರಿ ಬೀಗ ಆರೋಪ ಪೂರ್ಣ ಸುಳ್ಳು: ಪ್ರಿಯಾಂಕಾ
ಕೇರಳದ ದೇಗುಲಗಳಲ್ಲಿಇನ್ನು ಕಣಗಲೆ ಹೂವು ಬಳಕೆಗೆ ನಿಷೇಧ ಜಾರಿ
ಮೋದಿ ಟೀಕೆಯಂಥ ಘಟನೆ ಇನ್ನು ಆಗಲ್ಲ: ಭಾರತಕ್ಕೆ ಮಾಲ್ಡೀವ್ಸ್ ಸಚಿವ ಭರವಸೆ
ಕನಿಷ್ಠ 9 ಸೀಟು ಗೆಲ್ಲುವ ವಿಶ್ವಾಸದಲ್ಲಿ ಕಾಂಗ್ರೆಸ್
ಕರ್ನಾಟಕದಲ್ಲಿ ಬಿಜೆಪಿಗೆ 18ರಿಂದ 20 ಸ್ಥಾನ ನಿರೀಕ್ಷೆ