ಬಯಲು ಸೀಮೆಯ ಶಾಶ್ವತ ನೀರಾವರಿಗಾಗಿ ಶ್ರಮಿಸುವೆ: ಸುಧಾಕರ್ಈ ಭಾಗದಲ್ಲಿ ಜೆಡಿಎಸ್ ತನ್ನದೇ ಆದ ಅಸ್ತಿತ್ವವನ್ನು ಕಾಪಾಡಿಕೊಂಡು ಬಂದಿದೆ, ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಬಿಜೆಪಿ ಪಕ್ಷದ ಅಭ್ಯರ್ಥಿಗೆ ಸಹಕರಿಸುವ ಮೂಲಕ ನರೇಂದ್ರ ಮೋದಿಜೀಯವರನ್ನು ಪ್ರಧಾನ ಮಂತ್ರಿಯನ್ನಾಗಿಸಲು ಶ್ರಮಿಸಬೇಕೆಂದು ಡಾ. ಸುಧಾಕರ್ ಮನವಿ ಮಾಡಿದರು.