ಮೇಲ್ಜಾತಿಗಳ ದಬ್ಬಾಳಿಕೆ ನಿಯಂತ್ರಣಕ್ಕೆ ಶೋಷಿತರ ಸಮಾವೇಶ: ಪ್ರಧಾನ ಸಂಚಾಲಕ ರಾಮಚಂದ್ರಪ್ಪಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕ ರಾಮಚಂದ್ರಪ್ಪ ಸ್ಪಷ್ಟನೆ. ಮೇಲ್ಜಾತಿಯವರು ಶೋಷಿತರ ಧ್ವನಿ ಅಡಗಿಸುವ ಕೆಲಸ ಮಾಡುತ್ತಿರುವು ದರಿಂದ ಸಮಾವೇಶದ ಮೂಲಕ ದಲಿತರು, ಹಿಂದುಳಿದವರು, ಆದಿವಾಸಿ, ಅಲೆಮಾರಿಗಳು, ಅಲ್ಪಸಂಖ್ಯಾತರು ಶಕ್ತಿ ಪ್ರದರ್ಶನ.