ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
೫೦೦ ಪೊಲೀಸ್ ಸಿಬ್ಬಂದಿ ನಿಯೋಜನೆ: ಕುಮಾರಸ್ವಾಮಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಶಾಂತಿಯುತ ಚುನಾವಣೆ ನಡೆಸಲು ಜಿಲ್ಲಾ ಪೊಲೀಸ್ ಇಲಾಖೆ ಹಲವಾರು ಮುನ್ನೆಚ್ಚರಿಕೆಕ್ರಮಕೈಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಕುಮಾರಸ್ವಾಮಿ ತಿಳಿಸಿದರು.
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಇಂದು ಮತದಾನ
ಲೋಕಸಭೆಗೆ ಚಿತ್ರದುರ್ಗ ಕ್ಷೇತ್ರದಿಂದ ನಡೆಯುವ 18ನೇ ಚುನಾವಣೆಗೆ ಕೋಟೆನಾಡು ಸಜ್ಜಾಗಿದೆ. ಕಳೆದ ಮೂರು ದಶಕಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಪ್ರಖರ ಬೇಸಿಗೆಯಲ್ಲಿ ಅದೂ 38ರಿಂದ 40 ಡಿಗ್ರಿ ಸೆಲ್ಸಿಯಸ್ನ ಸೂರ್ಯನ ತಾಪದ ನಡುವೆ ಮತದಾನ ಮಾಡಬೇಕಾದ ಅನಿವಾರ್ಯತೆ ಜನತೆ ಎದುರಿಸುವಂತಾಗಿದೆ. ಏ.26 ಶುಕ್ರವಾರ ಮತದಾನ ನಡೆಯಲಿದೆ.
ಗುಡುಗು, ಸಿಡಿಲು ಅಬ್ಬರದ ವೇಳೆ ಮೊಬೈಲ್ ಬಳಕೆ ಬೇಡ
ಗುಡುಗು, ಸಿಡಿಲು ಅಬ್ಬರದ ವೇಳೆ ಮೊಬೈಲ್ ಬಳಸುವುದು ಬೇಡ. ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕೆಲ ಮುನ್ನೆಚ್ಚರಿಕೆ ಕ್ರಮಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಾರ್ವಜನಿಕರಿಲ್ಲಿ ಮನವಿ ಮಾಡಿದ್ದಾರೆ.
ಮತದಾನ ಪ್ರಮಾಣವನ್ನು ಹೆಚ್ಚಿಸಲು ಪಂಜಿನ ಮೆರವಣಿಗೆ
ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.೨೬ರಂದು ಮತದಾನ ನಡೆಲಿದ್ದು, ಬಹಿರಂಗ ಪ್ರಚಾರಕ್ಕೆ ಏ.೨೪ ಅಂತಿಮ ದಿನವಾಗಿದ್ದರೂ ಸಹ ಸ್ಪೀಪ್ ಸಮಿತಿಯಿಂದ ಕೊನೆ ಕ್ಷಣದ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಗರದ ತಾಲೂಕು ಕಚೇರಿ ಮುಂಭಾಗದ ಅಂಬೇಡ್ಕರ್ ವೃತ್ತದಲ್ಲಿ ಏರ್ಪಡಿಸಲಾಗಿತ್ತು.
ಗ್ಯಾರಂಟಿ ಆಸೆ ತೋರಿಸಿ ಅಭಿವೃದ್ಧಿ ಹಾದಿಗೆ ವಂಚನೆ : ಕಾರಜೋಳ
ಗ್ಯಾರಂಟಿ ಆಸೆಗಳ ತೋರಿಸಿ ರಾಜ್ಯದ ಅಭಿವೃದ್ಧಿ ದಿಕ್ಕು ಬದಲಾಯಿಸುವುದರ ಮೂಲಕ ರಾಜ್ಯ ಸರ್ಕಾರ ಜನರ ವಂಚಿಸುತ್ತಿದೆ ಎಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಆರೋಪಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಗೆಲುವು ನಿಶ್ಚಿತ: ಶಾಸಕ ರಘುಮೂರ್ತಿ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅತಿಹೆಚ್ಚು ಮತಗಳಿಂದ ಜಯಶೀಲರಾಗುವರು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಸಿದ್ದಾಪುರ ಗ್ರಾಮದಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
ಸಮೀಪದ ಸಿದ್ದಾಪುರ ಗ್ರಾಮದ ಮತದಾರರು ಏ.26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಭರವಸೆ ಈಡೇರಿಸುವಲ್ಲಿ ಬಿಜೆಪಿ ಹಿಂದೆಬಿದ್ದಿಲ್ಲ: ಕಾರಜೋಳ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಚುನಾವಣೆ ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದ ಬುಧವಾರವೂ ಸಹ ಬಿರುಸಿನ ಪ್ರಚಾರ ನಡೆಸಿ ಬಿಜೆಪಿಗೆ ಮತ ನೀಡಿ ಮೋದಿಗೆ ಶಕ್ತಿ ತುಂಬುವಂತೆ ಮತದಾರರಲ್ಲಿ ವಿನಂತಿಸಿದರು.
ಪ್ರಶಿಕ್ಷಣಾರ್ಥಿಗಳಿಗೆ ಗುಣಮಟ್ಟದ ತರಬೇತಿ ಅವಶ್ಯಕತೆ: ವೆಂಕಟೇಶ್
ಪ್ರಶಿಕ್ಷಣಾರ್ಥಿಗಳಿಗೆ ಗುಣಮಟ್ಟದ ತರಬೇತಿಯ ಅವಶ್ಯಕತೆ ಇದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಶಿಕ್ಷಣ ವಿಭಾಗದ ಡೀನ್ ಡಾ.ಕೆ.ವೆಂಕಟೇಶ್ ಹೇಳಿದರು.
ನಿಡುಗಲ್ ಮಠಕ್ಕೆ ಚಂದ್ರಪ್ಪ ಭೇಟಿ
ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ನಿಡುಗಲ್ ಮಠಕ್ಕೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
< previous
1
2
3
4
5
6
7
8
9
10
...
104
next >
Top Stories
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಮರಳಿದ ಮುಖಂಡ
ಕೆಫೆಬಾಂಬ್ ಸ್ಫೋಟಕ್ಕೆ ಶಂಕಿತರು ಸಾಮಗ್ರಿ ಖರೀದಿಸಿದ್ದು ಚೆನ್ನೈನಲ್ಲಿ
ಕುಡಚಿ-ಬಾಗಲಕೋಟೆ ರೈಲು ಸೇವೆ ಶೀಘ್ರ ಪ್ರಾರಂಭ: ಪಿ.ಸಿ.ಗದ್ದಿಗೌಡರ
ಕೆಂಪೇಗೌಡ ಏರ್ಪೋರ್ಟ್ನಿಂದ ಪ್ರಯಾಣಿಸುವವರ ಸಂಖ್ಯೆ ಹೆಚ್ಚಳ
ಮೇ 1ರಿಂದ ಧಾರವಾಡ ಆಪೂಸ್ ಮಾವು ಮೇಳ