ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತ್ಯಾಜ್ಯಕ್ಕೆ ಬೆಂಕಿ: ಅರ್ಧ ಧಾರವಾಡ ಹೊಗೆಮಯ
ದಟ್ಟವಾಗಿ ವ್ಯಾಪಿಸಿರುವ ಹೊಗೆ. ಗುಡ್ಡದಂತಿರುವ ಸ್ಥಳದಲ್ಲಿ ಧಗಧಗಿಸುತ್ತಿರುವ ಬೆಂಕಿ. ಗಾಳಿ ಬಂದ ಕಡೆ ತೂರುತ್ತಾ ನಗರವನ್ನು ಆವರಿಸಿಕೊಳ್ಳುತ್ತಿರುವ ಹೊಗೆ. ಮುಖಕ್ಕೆ ಬಟ್ಟೆ ಹಿಡಿದುಕೊಂಡು ಶಪಿಸುತ್ತಿರುವ ಜನ. ಇದುವೇ ಧಾರವಾಡದ ಹೊಸಯಲ್ಲಾಪೂರದಲ್ಲಿ ಸೃಷ್ಟಿಯಾಗಿರುವ 8ನೇ ಗುಡ್ಡ.
ಪಾಲಕರು ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಿ: ದಿವಾಣ ಭಟ್
ಸಂಘ, ಸಂಸ್ಥೆಗಳ ಶಿಬಿರದಲ್ಲಿ ಬಿತ್ತಿದ ಕಲೆಯ ಬೀಜ ಮರವಾಗಿ ಬೆಳೆಯಲು ಪಾಲಕರ ಸಹಕಾರ ಅತೀ ಮುಖ್ಯ ಎಂದು ಅನನ್ಯ ಫೀಡ್ಸ್ ನ ಸ್ಥಾಪಕ ದಿವಾಣ ಭಟ್ ಹೇಳಿದರು.
ಧಾರವಾಡದಲ್ಲಿ ಬಿರುಗಾಳಿ-ಗುಡುಗು ಮಿಶ್ರಿತ ಮಳೆ
ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ನೆತ್ತಿ ಸುಡುತ್ತಿದ್ದ ಸೂರ್ಯನ ಕಿರಣಗಳು, ಸಂಜೆ ಮೋಡ ಕವಿದ ವಾತಾವರಣ ವರುಣನ ಆಗಮನಕ್ಕೆ ಇಂಬು ನೀಡಿತು. ಕಾದು ಕೆಂಡವಾದ ಧರಣಿ ಮೋಡಗಳ ಜಡೆಬಿಚ್ಚಿ ಮೈ ತೊಳೆದುಕೊಂಡಳು.
ಅಂಧತ್ವವನ್ನು ಮೆಟ್ಟಿನಿಂತು ಸಾಧನೆ ತೋರಿದ ಲಕ್ಷ್ಮೀ
ಹುಟ್ಟಿನಿಂದಲೇ ಅಂಧಳಾಗಿರುವ ಲಕ್ಷ್ಮೀ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ತಾನೇ ಬರೆಯಲು ಸಾಧ್ಯವಿಲ್ಲ. ಓರ್ವ 9ನೇ ತರಗತಿಯ ವಿದ್ಯಾರ್ಥಿಯ ಸಹಾಯ ಪಡೆದು ಪರೀಕ್ಷೆ ಬರೆದು ಶೇ. 80ರಷ್ಟು ಅಂಕ ಪಡೆದು ಸಾಧನೆ ತೋರಿದ್ದಾಳೆ.
ಬಸವೇಶ್ವರರು ಸಮಸಮಾಜದ ಪ್ರತಿಪಾದಕರು: ಶ್ರೀ ಶಿಥಿಕಂಠೇಶ್ವರ ಮಹಾಸ್ವಾಮೀಜಿ
ಸಮಾನತೆಯ ಹರಿಕಾರ ಶ್ರೀ ಬಸವಣ್ಣನವರು ಜಾತಿ, ಮತ, ಪಂಥಗಳನ್ನದೇ ನಾವೆಲ್ಲ ಒಂದೇ ಎಂದು ಸಾರಿದರು. ಅದರಂತೆ ನಾವೆಲ್ಲರೂ ಬದುಕಿ ತೋರಿಸಬೇಕಿದೆ ಎಂದರು.
ನಾಡು-ನುಡಿ ಸಂರಕ್ಷಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾತ್ರ ದೊಡ್ಡದು: ಡಾ. ಎಚ್.ವಿ. ಬೆಳಗಲಿ
ಸಂಗೀತ, ಸಾಹಿತ್ಯ ಬೆಳವಣಿಗೆಯಲ್ಲಿ ಮತ್ತು ನಾಡು-ನುಡಿ ಸಂರಕ್ಷಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾತ್ರ ದೊಡ್ಡದು ಎಂದು ಚಿಂತಕ ಡಾ. ಎಚ್.ವಿ. ಬೆಳಗಲಿ ಹೇಳಿದರು.
ಅಗ್ನಿಕುಂಡವಾಗಿದ್ದ ಧರೆಗೆ ತಂಪೆರೆದ ಕೃತಿಕಾ ಮಳೆ
ಬೆಳಗ್ಗೆಯಿಂದಲೇ ಬಿರು ಬಿಸಿಲಿತ್ತು. ಬಿಸಿಲಿನ ತಾಪ ಜನರನ್ನು ಹೈರಾಣು ಮಾಡಿತ್ತು. ಮಧ್ಯಾಹ್ನ 3ರಿಂದ ಸಣ್ಣದಾಗಿ ಶುರುವಾದ ಮಳೆ ಬಳಿಕ ರಭಸವಾಯಿತು.
ಸಮೃದ್ಧ ಸಮಾಜ ಕಟ್ಟಲು ಶ್ರಮಿಸಿದವರು ಶರಣರು: ಡಾ. ರಂಜಾನ್ ದರ್ಗಾ
ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ಸಮಾನತೆ, ಸ್ವಾಭಿಮಾನ, ಭಾವೈಕ್ಯತೆ, ಮಾನವೀಯತೆ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಮೊದಲಾದ ಮೌಲ್ಯಗಳನ್ನು ವಚನ ಸಾಹಿತ್ಯದಲ್ಲಿ ಕಾಣಬಹುದು ಎಂದು ಚಿಂತಕ ಡಾ. ರಂಜಾನ್ ದರ್ಗಾ ಹೇಳಿದರು.
ಡಾ. ಗಿರಡ್ಡಿ ಶ್ರೇಷ್ಠ ಕ್ರಿಯಾಶೀಲ ಕಥೆಗಾರರಲ್ಲಿ ಒಬ್ಬರು: ಎಸ್. ದಿವಾಕರು
ಗಿರಡ್ಡಿ ಪ್ರಪಂಚದ ಕೆಲವೇ ಕೆಲವು ಶ್ರೇಷ್ಠ, ಕ್ರೀಯಾಶೀಲ ಕಥೆಗಾರರಲ್ಲಿ ಒಬ್ಬರು. ಅವರ ಸಮಗ್ರ ಕಥೆಗಳಲ್ಲಿ ಬರೀ 12 ಕಥೆಗಳಿದ್ದು ಅವುಗಳ ಪೈಕಿ ಆರು ಕಥೆಗಳು ಅತ್ಯುತ್ತಮ ಕಥೆಗಳಾಗಿವೆ ಎಂದು ಖ್ಯಾತ ಕಥೆಗಾರ ಎಸ್. ದಿವಾಕರ ಹೇಳಿದರು.
ನಾಳೆಯಿಂದ ಕವಿವಿಯಲ್ಲಿ ಬಸವಣ್ಣನ ಕುರಿತು ವಿಚಾರ ಸಂಕಿರಣ: ಪ್ರೊ.ಕೆ.ಬಿ. ಗುಡಸಿ
ರಾಜ್ಯದಲ್ಲಿ ಸ್ಥಾಪನೆಯಾದ ಬಸವೇಶ್ವರ ಪೀಠ 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮೂರು ದಿನಗಳ ಈ ಕಾರ್ಯಕ್ರಮ ದಾಸೋಹದ ಪರಿಕಲ್ಪನೆ ಆಧಾರದಲ್ಲಿ ನಡೆಯಲಿದೆ ಎಂದರು.
< previous
1
2
3
4
5
6
7
8
9
10
...
158
next >
Top Stories
ಅಂಜಲಿ ಹತ್ಯೆ ಆರೋಪಿ ದಾವಣಗೆರೆಯಲ್ಲಿ ಬಂಧನ
ಮೈತ್ರಿಯಿಂದ ಲೋಕಸಭೆ, ಪರಿಷತ್ ಚುನಾವಣೆಯಲ್ಲೂ ಗೆಲುವು: ಬಿ.ವೈ.ರಾಘವೇಂದ್ರ
ಕೊಡಗಿನಲ್ಲಿ ಮಳೆ: ಬತ್ತಿದ್ದ ಕಾವೇರಿ ನದಿಯಲ್ಲಿ ಹರಿವು ಶುರು
10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ, ಹಾವೇರೀಲಿ ಸಿಡಿಲಿಗೆ ಯುವಕ ಬಲಿ
ಎಚ್ಚರ, ರಾಜ್ಯದಲ್ಲಿ ಹೆಚ್ಚಾಗಿದೆ ಡೆಂಘೀ ಅಬ್ಬರ!