ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರವಾಡ ಮಾವು ಮೇಳ ಆರಂಭ
ಮೇಳದ ಮೊದಲ ದಿನದಂದು ಹಣ್ಣನ್ನು ಖರೀದಿಸಲು ಸಾಕಷ್ಟು ಗ್ರಾಹಕರು ಮುಗಿಬಿದ್ದಿದ್ದರು. ಮೇಳದಲ್ಲಿ ಬರೀ ಆಪೂಸ್ ಮಾತ್ರವಲ್ಲದೇ ಕೇಸರ್, ಕಲಮಿ ಅಂತಹ ಹತ್ತಾರು ತಳಿಗಳಿವೆ. ಎರಡೂವರೆ ಕೆಜಿ ಒಂದು ಬಾಕ್ಸ್ಗೆ (ಅಂದಾಜು 11 ಹಣ್ಣುಗಳು) ₹ 500ರ ವರೆಗೆ ಮಾರಾಟ ಮಾಡಲಾಗುತ್ತಿದೆ.
ಪ್ರಜ್ವಲ್ ವಿದೇಶಕ್ಕೆ ಹೋಗುವವರೆಗೂ ಕತ್ತೆ ಕಾಯುತ್ತಿದ್ದರಾ?: ಜೋಶಿ
ಪ್ರಜ್ವಲ್ ರೇವಣ್ಣ ಘಟನೆ ಒಂದು ವರ್ಷದಲ್ಲಿ ಆಗಿದೆ ಅಂತ ಅನಿಸುತ್ತಿಲ್ಲ. ಹಿಂದಿನ ಘಟನೆ ಇರಬಹುದು. ಘಟನೆಯನ್ನು ಅತ್ಯಂತ ಕಠಿಣ ಶಬ್ದಗಳಿಂದ ಖಂಡಿಸುತ್ತೇನೆ. ಅತ್ಯಂತ ಘೋರ ಅಪರಾಧ ಇದಾಗಿದೆ.
ಜನತೆಯ ವಿಶ್ವಾಸ ಕಳೆದುಕೊಂಡ ಮೋದಿ ಆಡಳಿತ
ಈ ಮೊದಲು 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಕನಸು ಕಂಡಿದ್ದ ಬಿಜೆಪಿ ಈ ಲೋಕಸಭಾ ಚುನಾವಣೆಯಲ್ಲಿ 200 ಸ್ಥಾನಗಳಲ್ಲೂ ಗೆಲುವು ಸಾಧಿಸುವುದಿಲ್ಲ.
ಜೋಶಿ ಕಾರ್ಯಕ್ಷಮತೆಗೆ ಮೋದಿ ಮೆಚ್ಚುಗೆ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ 10 ವರ್ಷಗಳ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಅವರಿಗೆ ಶ್ರೀರಕ್ಷೆಯಾಗಿದೆ. ಜೋಶಿ ಅಪ್ಪಟ್ಟ ಜನನಾಯಕರಾಗಿದ್ದಾರೆ. ಅವರ ಅಭಿವೃದ್ಧಿಯ ಕಾರ್ಯವನ್ನು ನಾನು ದೆಹಲಿಯಲ್ಲಿದ್ದುಕೊಂಡೇ ನೋಡಿದ್ದೇನೆ.
ಭಾರತದ ಸುವರ್ಣಯುಗಕ್ಕೆ ಈ ಚುನಾವಣೆ ನಾಂದಿ: ಜೋಶಿ
ಇಂದಿನ ಲೋಕಸಭಾ ಚುನಾವಣೆ ಕೇವಲ ಒಂದು ಚುನಾವಣೆಯಲ್ಲ. ದೇಶದ ಅಭಿವೃದ್ಧಿ, ಸ್ವಾವಲಂಬಿ ಮತ್ತು ಸ್ವಾಭಿಮಾನಕ್ಕೆ ಸವಾಲಾದದ್ದಾಗಿದೆ.
ಮಹದಾಯಿ ಯೋಜನೆ ಏಕೆ ಜಾರಿಗೊಳಿಸಿಲ್ಲ
ಸಾಲ ಮಾಡುವ ಮೂಲಕ ದೇಶವನ್ನು ದಿವಾಳಿಗೆ ಎಬ್ಬಿಸಿರುವ ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ ಎನ್ನುವುದು ಎಷ್ಟರ ಮಟ್ಟಿಗೆ ಸರಿ. ಹತ್ತು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಏನು ಅಭಿವೃದ್ಧಿ ಮಾಡಿದೆ ಎಂಬುದನ್ನು ಹೇಳಲಿ.
ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕುವ ಹುನ್ನಾರ
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತಮ್ಮ ಭಾಷೆಯಲ್ಲಿ ವಿಚಾರಣೆ ನಡೆಸಿದ್ದರೆ ಅವನು ಕೊಲೆಗೆ ಸಂಬಂಧಿಸಿದಂತೆ ಎಲ್ಲ ವಿಷಯ ಹೇಳುತ್ತಿದ್ದ. ಅವನನ್ನು ನೋಡಿದರೆ ಸಮಾಜ ವಿರೋಧಿ ಸಂಘಟನೆಯವರೊಂದಿಗೆ ಸಂಬಂಧ ಹೊಂದಿರಬಹುದು ಎಂಬ ಅನುಮಾನವಿದೆ.
ದಾರಿತಪ್ಪಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂ.1
ರಾಜ್ಯದ ಇತಿಹಾಸದಲ್ಲಿ ಒಂದೇ ಕಂತಿನಲ್ಲಿ ಇಷ್ಟು ಪ್ರಮಾಣದ ಬರ ಪರಿಹಾರ ಹಣ ಬಿಡುಗಡೆಯಾಗಿದ್ದು ಇದೇ ಮೊದಲು. ನಮ್ಮ ಸರ್ಕಾರ ಇದ್ದಾಗ ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದೇವೆ.
ಪ್ರಜ್ವಲ್ ಎಂಬ ರಾಕ್ಷಸನ ಪರ ಬಿಜೆಪಿ ನಿಂತಿದೆ: ಸುಪ್ರಿಯಾ
ನೂರಾರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಸಂಸದ ಪ್ರಜ್ವಲ್ ಒಬ್ಬ ರಾಕ್ಷಸಿ ಮನಸ್ಥಿತಿ ಹೊಂದಿದವನು. ಬಡ, ಅಮಾಯಕ, ತನ್ನ ತಾಯಿಯ ವಯಸ್ಸಿನವರನ್ನೂ ಬಿಡದೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ
ಉಭಯ ಪಕ್ಷದವರನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಪಟ್ಟರು. ಬಳಿಕ ಪೊಲೀಸ್ ವ್ಯಾನ್ ತರಿಸಿ 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಕರೆದುಕೊಂಡು ಹೋದರು. ಆಗಷ್ಟೇ ಪರಿಸ್ಥಿತಿ ಶಾಂತವಾಯಿತು.
< previous
1
...
4
5
6
7
8
9
10
11
12
...
153
next >
Top Stories
ಮುಂಗಾರು ಪೂರ್ವ ಮಳೆ ಕೊರತೆ : ಹೊಲ ಹದಗೊಳಿಸಲು ಉಳಿಯದ ತೇವಾಂಶ
ಹಾವೇರಿ ಐತಿಹಾಸಿಕ ಭಗವತಿ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ 1650 ಕಾಯಿಲೆಗೆ ಚಿಕಿತ್ಸೆ
ಹರೇಕಳ ಹಾಜಬ್ಬರ ಶಾಲೆಯಲ್ಲಿ ಜೂನ್ 1 ರಿಂದಲೇ ಪಿಯುಸಿ ತರಗತಿ ಆರಂಭ
ರಾಮನಗರ : ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಅ.ದೇವೇಗೌಡ ಕಣಕ್ಕೆ!