ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸವತತ್ವದಿಂದ ಸರ್ವಕಾಲಿಕ ಸಮಸ್ಯೆಗೆ ಪರಿಹಾರ
ಮಾನವಕುಲವನ್ನು ಕಾಡುತ್ತಿರುವ ಸಮಕಾಲೀನ ಸಮಸ್ಯೆಗಳಿಗೆ ಬಸವತತ್ವವು ಎಳೆ ಎಳೆಯಾಗಿ ಪರಿಹಾರ ಸೂಚಿಸಿದ್ದು, ಬಸವತತ್ವವ ಅಧ್ಯಯನ ಮಾಡುವ ವ್ಯವಧಾನ ನಮ್ಮಲ್ಲಿ ಇಲ್ಲವಾಗಿದೆ
13.ರಂದು ಅಬಲೆಯರನ್ನು ಗೌರವಿಸೋಣ; ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ
ಸಂತ್ರಸ್ತೆಯರಿಗೆ ನ್ಯಾಯ ಸಿಗುವ ಭರವಸೆ ಇಲ್ಲ. ಆದ ಕಾರಣ ಈ ಪ್ರಕರಣವನ್ನು ನ್ಯಾಯಾಂಗದ ಉಸ್ತುವಾರಿಯಲ್ಲಿ ನಡೆಸಬೇಕು
ಹೇಮರೆಡ್ಡಿ ಮಲ್ಲಮ್ಮಳ ತಾಳ್ಮೆ ಗುಣ ಮಹಿಳೆಯರಿಗೆ ಆದರ್ಶ
ಪ್ರೀತಿ ಮನೋಭಾವನೆ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ
ಮುಂಗಾರು ಪೂರ್ವ ಮಳೆ ಕೊರತೆ : ಹೊಲ ಹದಗೊಳಿಸಲು ಉಳಿಯದ ತೇವಾಂಶ
ರೈತರು ಹೊಲಗಳನ್ನು ರಂಟಿ, ಕುಂಟಿ ಹೊಡೆದು ಹರಗಿ ಕಸ ಆರಿಸಿ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದುಕೊಂಡರೆ ಈ ಬಾರಿ ಮುಂಗಾರು ಪೂರ್ವ ಮಳೆ ಅಷ್ಟಾಗಿ ಆಗಿಲ್ಲ. ಜಿಲ್ಲೆಯಲ್ಲಿ ಕಳೆದ ತಿಂಗಳು ಮಳೆಯಾಗಿದೆ ಆದರೂ ಹೊಲ ಹದಗೊಳಿಸುವ ತೇವಾಂಶವಿಲ್ಲ.
ಸ್ತ್ರೀಕುಲಕ್ಕೆ ಹೇಮರಡ್ಡಿ ಮಲ್ಲಮ್ಮ ಮಾದರಿ: ಶಾಸಕ ಲಮಾಣಿ
ರಡ್ಡಿ ಸಮಾಜಕ್ಕೆ ಬಡತನ ನೀಡಬೇಡವೆಂದು ಮಲ್ಲಿಕಾರ್ಜುನನಲ್ಲಿ ಭಜಿಸಿ ಪರಮಾತ್ಮನಿಗೆ ಅಂಬಲಿ ನೀಡಿದ ಶರಣೆ ನಮಗೆ ಆದರ್ಶಳಾಗಿದ್ದಾಳೆ. ಸಮಾಜದ ಒಳಿತಿಗಾಗಿ ಶ್ರಮಿಸಿದ ಮಲ್ಲಮ್ಮ.
ಸಂಸತ್ತಿನ ಪರಿಕಲ್ಪನೆ ಕೊಟ್ಟ ಬಸವಣ್ಣ
12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಜಾತ್ಯತೀತವಾಗಿ ಎಲ್ಲ ಜಾತಿ, ಧರ್ಮದವರಿಗೆ ಬಸವಣ್ಣ ಆಸರೆ ನೀಡಿ ಜಾತ್ಯತೀತ ಮನೋಭಾವನೆ ಬೆಳೆಸಿದರು.
ಜಗತ್ತಿಗೆ ಹೆಸರಾದ ಭಾರತೀಯ ಸಂಸ್ಕಾರ, ಸಂಸ್ಕೃತಿ
ಜಗತ್ತಿನ ಕಣ್ಣಿಗೆ ಹೆಣ್ಣು ಕೇವಲ ಭೋಗದ ವಸ್ತು. ಆ ಹೆಣ್ಣಿನಲ್ಲಿ ತಾಯಿತನ, ದೈವತ್ವ, ಸಹೋದರತ್ವ ಕಂಡ ದೇಶ ಜಗತ್ತಿನ ಭೂಪಟದಲ್ಲಿ ಇದ್ದರೆ ಅದು ಭಾರತ. ಅಂತಹ ಸಂಸ್ಕಾರ, ಸಂಸ್ಕೃತಿ ನಮ್ಮಲ್ಲಿದೆ.
ಬಸವಣ್ಣನ ಉದ್ದೇಶ ಮರೆತಿದ್ದರಿಂದ ಸಂಕಷ್ಟದಲ್ಲಿ ನಾಡು
ಸಂಸ್ಕೃತದ ಪ್ರಭಾವ ಇದ್ದ ಕಾಲದಲ್ಲಿ ಜನಸಾಮಾನ್ಯರಿಗೆ ತಿಳಿಯುವಂತೆ ಕನ್ನಡದಲ್ಲಿ ವಚನ ರಚಿಸಿದ ಕೀರ್ತಿ ಶಿವಶರಣರಿಗೆ ಸಲ್ಲುತ್ತದೆ. ಕಾಯಕವೇ ಕೈಲಾಸ ಎಂಬ ತತ್ವದ ಮೂಲಕ ಕೆಲಸದ ಮಹತ್ವ ತಿಳಿಸಿಕೊಟ್ಟಿರುವ ಬಸವಣ್ಣ ತಮ್ಮ ಅನುಭವ ಮಂಟಪದಲ್ಲಿ ಮಹಿಳೆಯರಿಗೂ ಸ್ಥಾನಮಾನ ನೀಡಿದ್ದರು.
ಬಸವಣ್ಣನವರು ಕ್ರಾಂತಿಕಾರಿ ಪುರುಷ
ಕಾಯಕದ ಮಹತ್ವ ಕುರಿತಾಗಿ ಮನಮುಟ್ಟುವಂತೆ ಬಸವಣ್ಣನವರು ತಮ್ಮ ವಚನಗಳಲ್ಲಿ ಬಿಂಬಿಸಿದ್ದಾರೆ. ಕಾಯಕವೇ ಕೈಲಾಸವೆಂಬ ನುಡಿ ಆಚರಣೆಗೆ ತರುವ ಮೂಲಕ ನಾವು ಬಸವಣ್ಣನವರಿಗೆ ಗೌರವ ಸಲ್ಲಿಸಬೇಕು
ನಾಡಿನ ಶ್ರೇಷ್ಠ ಸುಧಾರಕ ಬಸವಣ್ಣ
12ನೇ ಶತಮಾನದಲ್ಲಿ ಬಲವಾಗಿ ಬೇರೂರಿದ್ದ ಮೂಢನಂಬಿಕೆ, ಅನ್ಯಾಯ-ಅನಾಚಾರದ ವಿರುದ್ಧ ಸಿಡಿದೆದ್ದು ವಚನಗಳ ಮೂಲಕ ಹೊಸಕ್ರಾಂತಿ ಮಾಡಿ ಸಮಸಮಾಜದ ಕನಸು ಕಂಡಿದ್ದ ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದಾರೆ.
< previous
1
2
3
4
5
6
7
8
9
10
...
138
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ