ಅರಕಲಗೂಡಲ್ಲಿ ಮಳೆ ಕೊರತೆ: ಒಣಗುತ್ತಿವೆ ತೋಟಗಾರಿಕಾ ಬೆಳೆಗಳುಅರಕಲಗೂಡು ತಾಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪಕ್ಕೆ ಅಂತರ್ಜಲ ಬತ್ತಿದ್ದು ತೋಟಗಾರಿಕೆ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರಿಗೆ ದೀರ್ಘಾವಧಿ ಆದಾಯ ತರುವ ಕಾಫಿ, ತೆಂಗು, ಅಡಿಕೆ ಹಾಗೂ ವೀಳ್ಯದೆಲೆ, ಮೆಣಸು ಹಂಬು ಸೇರಿದಂತೆ ತೋಟಗಾರಿಕೆ ಬೆಳೆಗಳು ಬರದ ಬೇಗೆಗೆ ಸಿಲುಕಿ ನಲುಗುತ್ತಿವೆ.