ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
'ಪರಿಸರ ಸ್ವಚ್ಛವಾಗಿಟ್ಟುಕೊಂಡು ಡೆಂಘೀ ನಿಯಂತ್ರಣಕ್ಕೆ ಮುಂದಾಗಬೇಕು'
ರಾಷ್ಟ್ರೀಯ ಡೆಂಘೀ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಘವೇಂದ್ರಸ್ವಾಮಿ ಎಚ್.ಎಸ್. ಚಾಲನೆ ನೀಡಿದರು.
ಎಸ್ಸೆಸ್ಸೆಲ್ಸಿ ಫೇಲಾದವರಿಗೆ ವಿಶೇಷ ತರಗತಿ, ಮಕ್ಕಳ ನಿರಾಸಕ್ತಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ಜೂನ್ನಲ್ಲಿ ನಡೆಯಲಿರುವ ಪರೀಕ್ಷೆ-2ಕ್ಕೆ ತಯಾರಿ ನಡೆಸಲು ಸರ್ಕಾರದ ಸೂಚನೆಯಂತೆ ವಿಶೇಷ ಪರಿಹಾರ ಬೋಧನಾ ತರಗತಿ ಜಿಲ್ಲೆಯಲ್ಲಿ ಆರಂಭವಾಗಿದೆ. ಆದರೆ, ರಜಾ ಅವಧಿಯಲ್ಲಿ ಶಾಲೆಗೆ ಬರಲು ವಿದ್ಯಾರ್ಥಿಗಳು ನಿರಾಸಕ್ತಿ ತೋರುತ್ತಿರುವುದು ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ.
ಸಾಮಾಜಿಕ ಹಿತಕ್ಕಾಗಿ ವಚನಗಳ ಪಾಲನೆ, ಪೋಷಣೆಗೆ ಮುಂದಾಗೋಣ-ಓಂಕಾರಣ್ಣನವರ
ಸಾಮಾಜಿಕ ಹಿತಕ್ಕಾಗಿ ವಚನಗಳ ಪಾಲನೆ ಪೋಷಣೆಗೆ ಮುಂದಾಗೋಣ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಹಾವೇರಿ ನಗರ ಘಟಕದ ಅಧ್ಯಕ್ಷ ಜಿ.ಎಂ.ಓಂಕಾರಣ್ಣನವರ ಹೇಳಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಪರಿಣಿತ ಸೇವೆ ಸಲ್ಲಿಸುವವರಿಗೆ ಮಹತ್ವ-ಕೆ. ವಿನಯಕುಮಾರ
ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದು, ಪರಿಣಿತ ಸೇವೆ ಸಲ್ಲಿಸುವವರಿಗೆ ಇಲ್ಲಿ ಹೆಚ್ಚು ಮಹತ್ವವಿದೆ ಎಂದು ಹುಬ್ಬಳ್ಳಿಯ ವಿಘ್ನೇಶ್ವರ ನರ್ಸಿಂಗ ವಿದ್ಯಾಸಂಸ್ಥೆಯ ನಿರ್ದೇಶಕ ಕೆ.ವಿನಯಕುಮಾರ ತಿಳಿಸಿದರು.
ಅಂಜಲಿ ಹತ್ಯೆಗೆ ಖಂಡನೆ, ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
ಹುಬ್ಬಳ್ಳಿಯಲ್ಲಿ ನಡೆದ ೨೧ವರ್ಷದ ಅಂಜಲಿ ಅಂಬಿಗೇರ ಹತ್ಯೆಯನ್ನು ಖಂಡಿಸಿ, ಕೂಡಲೇ ಆರೋಪಿಯನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು. ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹಾವೇರಿ ಜಿಲ್ಲಾದ್ಯಂತ ಭರ್ಜರಿ ಮಳೆ, ಸಿಡಿಲಿಗೆ ಯುವಕ ಬಲಿ
ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು, ಗಾಳಿಯ ಆರ್ಭಟದೊಂದಿಗೆ ಮಳೆ ಸುರಿದಿದ್ದು, ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ.
ಸಾಮಾಜಿಕ ಜೀವನದಲ್ಲಿ ಸಜ್ಜನನಾಗಿ ಬದುಕುವುದೇ ನಿಜವಾದ ವಚನ ಧರ್ಮ-ಪ್ರೊ. ನಾಗರಾಜ
ಸಾಮಾಜಿಕ ಜೀವನದಲ್ಲಿ ಜಾತಿ ಅಂತಸ್ತುಗಳ ಲೇಪನಕ್ಕೆ ಅವಕಾಶವಿಲ್ಲದಂತೆ ಸಜ್ಜನನಾಗಿ ಬದುಕುವುದೇ ನಿಜವಾದ ವಚನ ಧರ್ಮ ಎಂದು ಶ್ರೀ ಕುಮಾರೇಶ್ವರ ಕಲಾ ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ನಾಗರಾಜ ದೊಡ್ಡಮನಿ ತಿಳಿಸಿದರು.
ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಕೂಡಲೇ ಬರ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ನಗರದ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು.
ಬರ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ
ಬರಗಾಲದಿಂದ ಸಂಪೂರ್ಣ ಬೆಳೆ ನಾಶವಾಗಿ ವಿಮಾ ಕಂಪನಿ ಮಧ್ಯಂತರ ಪರಿಹಾರವಾಗಿ ಕೇವಲ ಶೇ ೨೫ ಕೊಟ್ಟಿದ್ದು, ಬೇಕಾಬಿಟ್ಟಿ ಸಮೀಕ್ಷ ನಡೆಸಿ ಬೆಳೆ ವಿಮೆಯಲ್ಲಿ ಅನ್ಯಾಯ ಮಾಡಿದ್ದಾರೆ. ಕೂಡಲೇ ಜಿಲ್ಲಾಡಳಿತ ಪುನರ್ ಪರಿಶೀಲಿಸಿ ವಿಮೆ ಹಣ ಕೋಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ದಾದಿಯರ ಸೇವೆಗೆ ಸರಿಸಮ ಮತ್ತೊಂದಿಲ್ಲ: ಡಾ. ಶಂಕರಗೌಡ ಹಿರೇಗೌಡ್ರ
ವೈದ್ಯರ ಸೇವೆಯ ನಂತರ ದಾದಿಯರು ಕೈಗೊಳ್ಳುವ ಸೇವೆಯಿಂದ ರೋಗಿಗಳು ಮಾನಸಿಕವಾಗಿ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ. ಶಂಕರಗೌಡ ಹಿರೇಗೌಡ್ರ ಹೇಳಿದರು.
< previous
1
2
3
4
5
6
7
8
9
10
...
138
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ