ಜಾತ್ರಾ ಮೆರವಣಿಗೆಗೆ ಡಿಜೆ ಪರವಾನಗಿ ನಿರಾಕರಣೆ, ಲೋಕಾ ಚುನಾವಣೆ ಬಹಿಷ್ಕಾರ9 ವರ್ಷಗಳ ನಂತರ ಪಟ್ಟಣದ ಆರಾಧ್ಯದೈವ ದುರ್ಗಾದೇವಿ ಹಾಗೂ ಮಾರಿಕಾಂಬಾ ದೇವರ ಜಾತ್ರೆ ನಡೆಯುತ್ತಿದ್ದು, 23ರಂದು ನಡೆಯುವ ದೇವಿಯ ಮೆರವಣಿಗೆಗೆ ಡಿ.ಜೆ. ಪರವಾನಗಿ ನೀಡದ ತಾಲೂಕಾಡಳಿತ, ಪೊಲೀಸ್ ಇಲಾಖೆ ಕ್ರಮ ಖಂಡಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಹಾಕಲು ನಿರ್ಧರಿಸಿದ್ದಾರೆ.