ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: 7 ನಾಮಪತ್ರ ತಿರಸ್ಕೃತ
ನಾಮಪತ್ರಗಳ ಪರಿಶೀಲನಾ ಪ್ರಕ್ರಿಯೆಯಲ್ಲಿ 07 ನಾಮಪತ್ರಗಳನ್ನು ತಿರಸ್ಕರಿಸಿ, 34 ನಾಮಪತ್ರಗಳನ್ನು ಅಂಗೀಕರಿಸಲಾಗಿದೆ. ನಾಮಪತ್ರಗಳ ಪರಿಶೀಲನೆಯ ನಂತರ 26 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಈಶಾನ್ಯ ಪದವೀಧರ ಮತಕ್ಷೇತ್ರದಲ್ಲಿ ಕೋಟಿ ಕುಳಗಳ ಕಾಳಗ
ಈಶಾನ್ಯ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸ್ವಂತತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎನ್. ಪ್ರತಾಪರೆಡ್ಡಿ ಅವರ ಆಸ್ತಿಯ ಒಟ್ಟು ಮೌಲ್ಯ 115 ಕೋಟಿ ರುಪಾಯಿಯಷ್ಟಿದೆ.
ಶೈಕ್ಷಣಿಕ ಬೆಳವಣಿಗೆಯಲ್ಲಿ ಚಿಂಚೋಳಿ ಮುಂದಾಗಬೇಕಿದೆ
ಅನೇಕ ಗ್ರಾಮಗಳಿಗೆ ಭೇಟಿ ನೀಡಿದ್ದೇನೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಆಗಬೇಕಾಗಿದೆ. ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳು ಸಿಗಬೇಕಾಗಿದೆ.
ನೀರು ಸಂಗ್ರಹಣಕ್ಕೆ ಕ್ರಿಯಾ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್
ಮೇ ಮಾಹೆಯಲ್ಲಿ ಇದೂವರೆಗೆ ಉತ್ತಮ ಮಳೆಯಾಗಿದ್ದು, ವಾಡಿಕೆಗ್ಗಿಂತ ಶೇ.143 ಮಿ.ಮೀ ಹೆಚ್ಚುವರಿ ಮಳೆಯಾಗಿದೆ.
ಬೆಳೆ ಪರಿಹಾರ ರೈತರ ಸಾಲಕ್ಕೆ ಹೊಂದಾಣಿಕೆ ಮಾಡುವಂತಿಲ್ಲ
ಸರ್ಕಾರದ ನಿರ್ದೇಶನದಂತೆ ಬೆಳೆ ಪರಿಹಾರ ಹಣ ಯಾವುದೇ ಸಾಲ, ಬಾಕಿಗೆ ಬಳಸುವಂತಿಲ್ಲ. ಅದು ರೈತರಿಗೆ ನೇರವಾಗಿ ತಲುಪಬೇಕೆಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಬ್ಯಾಂಕರ್ಸ್ಗಳಿಗೆ ಎಚ್ಚರಿಕೆ ನೀಡಿದರು.
ಆಂದೋಲಾ ಸಿದ್ದಲಿಂಗ ಶ್ರೀಗಳ ವಿರುದ್ಧ ಪ್ರಕರಣ ದಾಖಲು
ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಗ್ರಾಮೀಣ ಭಾಗದ ಜನರ ಜೀವನಕ್ಕೆ ನರೇಗಾ ಆಸರೆ
ಗ್ರಾಮೀಣ ಭಾಗದ ಜನರಿಗೆ ನರೇಗಾ ಯೋಜನೆ ವರದಾನವಾಗಿದ್ದು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯ್ತಿ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಅವರು ಹೇಳಿದರು.
ಈಶಾನ್ಯ ಪದವೀಧರ ಕ್ಷೇತ್ರಕ್ಕೆ 20 ಅಭ್ಯರ್ಥಿಗಳಿಂದ 24 ನಾಮಪತ್ರ ಸಲ್ಲಿಕೆ
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಜೂ.3ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ 20 ಅಭ್ಯರ್ಥಿಗಳಿಂದ ಒಟ್ಟು 24 ನಾಮಪತ್ರಗಳು ಸಲ್ಲಿಕೆ.
ಸಿಬಿಎಸ್ಇ ಫಲಿತಾಂಶ: ಅಪ್ಪಾ ಶಾಲಾ ಮಕ್ಕಳಿಂದ ಅತ್ಯುತ್ತಮ ಸಾಧನೆ ದಾಖಲೆ
ಕಲಬುರಗಿಯ ಪ್ರತಿಷ್ಠಿತ ಅಪ್ಪಾ ಪಬ್ಲಿಕ್ ಶಾಲೆಯ ಮಕ್ಕಳು ಸಿಬಿಎಸ್ಇ ಎಸ್ಸೆಸ್ಸೆಲ್ಸಿ ಹಾಗೂ ಕ್ಲಾಸ್ 12ರ ಪರೀಕ್ಷೆಯಲ್ಲಿ ಎಲ್ಲರು ನೋಡುವಂತಹ ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.
ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹ
ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಪ್ರಕರಣವನ್ನು ಎರಡು ತಿಂಗಳೊಳಗೆ ವಿಶೇಷ ತನಿಖಾದಳವು ತನಿಖೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಮುಖ್ಯಮಂತ್ರಿಗಳಿಗೆ ಪ್ರಜ್ಞಾವಂತ ನಾಗರಿಕರು ತಾವು ಬರೆದ ಪತ್ರವನ್ನು ಬಹಿರಂಗವಾಗಿ ಪ್ರದರ್ಶಿಸಿದರು.
< previous
1
2
3
4
5
6
7
8
9
10
...
110
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ