ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರು ವ್ಯಾಪಾರಿ ಅಪಹರಣ ಪ್ರಕರಣ: ಕಲಬುರಗಿಯಲ್ಲಿ ಪ್ರತಿಭಟನೆ
ಹಿಂದೂ ಜಾಗೃತಿ ಸೇನೆ- ಮಡಿವಳ ಸಂಘದಿಂದ ಸರ್ಕಲ್ನಲ್ಲಿ ಪ್ರತಿಭಟನೆ ಮಾಡುತ್ತಲೇ ಕಿಡಿಗೇಡಿಗಳ ಭಾವಚಿತ್ರ ದಹಿಸಿ ಆಕ್ರೋಶ ಹೊರ ಹಾಕಿದರು. ಕಾಂಗ್ರೆಸ್ ಸರ್ಕಾರ, ಗೃಹ ಮಂತ್ರಿ, ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಘೋಷಣೆಗಳು ಕೇಳಿ ಬಂದವು.
ಸೆಗಣಿ ತಿನ್ನಿಸಿದರು, ಪಾನ್ ಮುಖಕ್ಕೆ ಉಗಿದರು!
ಕಾರ್ ವರ್ತಕ ಮತ್ತವರ ಸ್ನೇಹಿತರ ಅಪಹರಣ ಪ್ರಕರಣ. ಹಿಂಸೆ ಅನುಭವಿಸಿದವರಿಂದ ವಿಕೃತಿ ಬಯಲು. ಕದೀಮರ ಗ್ಯಾಂಗ್ ತುಂಬಾ ಅಮಾನವೀಯವಾಗಿ, ತಾಲಿಬಾನಿಗಳ ತರ ವರ್ತಿಸಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಇಡೀ ನಗರ ಬೆಚ್ಚಿ ಬಿದ್ದಿದೆ.
ಎನ್ಇಪಿ ಹಿಂಪಡೆಯಲಿರುವ ಸರ್ಕಾರ ನಡೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಕಲಬುರಗಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಕಾರ್ಯಕರ್ತರಿಂದ ಹೋರಾಟ. ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಪಡಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ.
ಜಲಮೂಲವಿದ್ದರೂ ನಿತ್ಯ ನೀರಿಗಾಗಿ ಪರದಾಟ: ಘಾಣೂರ
ಅಫಜಲ್ಪುರ ತಾಲೂಕಿನ ಆನೂರ ಗ್ರಾಮದಲ್ಲಿ ಜಲಮೂಲವಿದ್ದರೂ ಕೂಡ ಗ್ರಾಪಂನವರು ಸರಿಯಾಗಿ ನೀರು ಸರಬರಾಜು ವ್ಯವಸ್ಥೆ ಮಾಡದೇ ಇರುವುದರಿಂದ ಗ್ರಾಮದಲ್ಲಿ ನಿತ್ಯ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ
ಕಾಕಡಾರತಿ, ಶೋಭಾಯಾತ್ರೆಯಲ್ಲಿ ಭಾಗಿಯಾದ ಭಕ್ತರು
ಭಾರತದ ಚರಿತ್ರೆಯಲ್ಲಿ ವೇದಾಂಗ ಕ್ಷೇತ್ರಕ್ಕೆ ಆದಿಗುರು ಶಂಕರಾಚಾರ್ಯರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಶೃಂಗೇರಿ ಶಂಕರ ಮಠದ ಅಧ್ಯಕ್ಷರಾದ ಆಂಜಿನೇಯ ಕುಲಕರ್ಣಿ ಹೇಳಿದರು.
ಕಮಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸೌಕರ್ಯಗಳ ಕೊರತೆ
ಕಮಲಾಪುರ ಸೇರಿದಂತೆ 60ಕ್ಕೂ ಹೆಚ್ಚು ಗ್ರಾಮಗಳ 25 ಹಳ್ಳಿಗಳು, 25 ತಾಂಡಗಳು, ಪಟ್ಟಣದ ಹತ್ತು ಸಾವಿರ ಜನಸಂಖ್ಯೆ ಸೇರಿದಂತೆ 15ರಿಂದ 20 ಸಾವಿರ ಜನರು ಚಿಕಿತ್ಸೆಗೆ ಇದೇ ಆಸ್ಪತ್ರೆ ಅವಲಂಬಿಸಿದ್ದಾರೆ.
ವಚನ- ಸಂವಿಧಾನದ ಆಶಯಗಳು ಒಂದೇ ಆಗಿವೆ: ಅರುಣ
ಕರ್ನಾಟಕದ ಸಂದರ್ಭದಲ್ಲಿ ‘ಬುದ್ಧ ಬಸವ ಅಂಬೇಡ್ಕರ್’ ಎನ್ನುವ ತತ್ವದಡಿ ಈ ಮೂವರನ್ನು ಏಕೀಭವಿಸಲಾಗಿದೆ. ಕಾರಣ ಬುದ್ಧನ ಆಶಯಗಳು 12ನೇ ಶತಮಾನದ ವಚನಗಳಲ್ಲಿ ಮರುಮಂಡನೆಯಾಗಿವೆ
ಕೊಲೆ ಪ್ರಕರಣ: ನಾಲ್ವರು ಹಂತಕರ ಬಂಧನ
ಮಣೂರ ಗ್ರಾಮದ ರಮಜಾನ್ ತಾರಾ ಮೇ.11 ರಂದು ಸಾಯಂಕಾಲ 4.30ರ ಸುಮಾರಿಗೆ ಬೈಕ್ ಮೇಲೆ ಉಪ್ಪಾರಹಟ್ಟಿ ರಸ್ತೆಯಲ್ಲಿರುವ ಹೊಲಕ್ಕೆ ಹೋಗಿ ದನಗಳಿಗೆ ನೀರು ಕುಡಿಸಿ ಮರಳಿ ಗ್ರಾಮಕ್ಕೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಆತನನ್ನು ತಡೆದು ಚಾಕುವಿನಿಂದ ಇರಿದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು.
ಶಂಕರಾಚಾರ್ಯರರ ಧರ್ಮ ನಿಷ್ಠೆ, ಶ್ರದ್ಧೆ ಅನನ್ಯ: ಉಮೇಶಭಟ್ಟ
Adi Shankaracharya, Shankaracharya Jayanti, Jewargi, Jewargi news, umesh bhatta, ಜೇವರ್ಗಿ, ಉಮೇಶಭಟ್ಟ, ಆದಿಶಂಕರಾಚಾರ್ಯರ ಜಯಂತಿ
ತಾಯಿಗೆ ಸಮಾನ ವ್ಯಕ್ತಿ ಬೇರೆ ಯಾರು ಇಲ್ಲ: ಚಂಪಕಲಾ
ವರ್ಣಿಸಲು ಅಸಾಧ್ಯವಾದ ವ್ಯಕ್ತಿ ತಾಯಿ. ಇಡೀ ತನ್ನ ಜೀವನ ಸವೆಸಿ, ಮಕ್ಕಳನ್ನು ದೊಡ್ಡವರನ್ನಾಗಿ ಮಾಡಿದ ತಾಯಿಯನ್ನು ಪೂಜ್ಯನೀಯ ಸ್ಥಾನ ನೀಡಿ, ಆರೈಕೆ ಮಾಡಿ, ಗೌರವಿಸಬೇಕಾದದ್ದು ಅವಶ್ಯಕವಾಗಿದೆ ಎಂದು ತಾಯಂದಿರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿಂತಕಿ ಚಂಪಾಕಲಾ ಬಿರಾದಾರ ಹೇಳಿದರು.
< previous
1
2
3
4
5
6
7
8
9
10
...
110
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ