ಕಠಿಣ ಕಾಯ್ದೆಗಳಿದ್ದರೂ ಹೆಣ್ಣಿನ ಮೇಲೆ ದೌರ್ಜನ್ಯ ನಿಂತಿಲ್ಲ: ಜಸ್ಚೀಸ್ ಗಣಪತಿ ಗುರುಸಿದ್ದ ಬಾದಾಮಿಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗುವುದರಿಂದ ಗರ್ಭ ಕೋಶದ ಬೆಳವಣಿಗೆ ಪೂರ್ಣಗೊಳ್ಳದ ಗರ್ಭಪಾತ, ಅಕಾಲಿಕ ಮರಣಕ್ಕೆ ತುತ್ತಾಗುವ ಸಾಧ್ಯತೆಯಿರುತ್ತದೆ, ವಿಕಲಾಂಗ ಮಕ್ಕಳು ಜನಿಸುವ ಸಂಭವಿರುತ್ತದೆ, ಬಾಲ್ಯ ವಿವಾಹಕ್ಕೆ ಒಳಗಾದ ಮಕ್ಕಳು ಮಾನಸಿಕ ದೌರ್ಬಲ್ಯತೆಗೆ ಒಳಗಾಗುತ್ತಾರೆ