ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಜಿಎಫ್ನಲ್ಲಿ ಮಳೆಯ ಅಬ್ಬರ: ಮನೆಗಳಿಗೆ ನುಗ್ಗಿ ನೀರು
ಬುಧವಾರ ಬೆಳಿಗ್ಗೆ ೩.೩೦ಕ್ಕೆ ಪ್ರಾರಂಭವಾದ ಮಳೆ ಬೆಳಗ್ಗೆ ೭ ಗಂಟೆಯವರೆಗೆ ಎಡೆಬಿಡದೆ ಕೆಜಿಎಫ್ ನಗರದಲ್ಲಿ ೨೮ ಮೀಮೀ ಮಳೆ ಸುರಿದಿದೆ, ಮಳೆಗೆ ಅಕ್ಷರ ರಸ್ತೆಗಳು ಕೆರೆಗಳಾಗಿದ್ದವು, ಇದರಿಂದ ಜನಜೀವನ ಅಸ್ತವ್ಯಸ್ಥವಾಗಿತ್ತು,
ಅಂಬರೀಷ್ ಹತ್ಯೆ ಆರೋಪಿಗಳ ಗಡಿಪಾರು ಮಾಡಿ
ಗ್ರಾಮದಲ್ಲಿ ಆರೋಪಿ ಸುಮಾರು ೫-೬ ವರ್ಷದಿಂದ ಕೈಗಾರಿಕೆಗಳ ಬಳಿ ಹೊರರಾಜ್ಯದ ಕಾರ್ಮಿಕರಿಗೆ ಗಾಂಜಾ ಮಾರಾಟ ಮಾಡುತಿದ್ದ. ಇದನ್ನು ಪ್ರಶ್ನಿಸಿದ ಪ್ರವೀಣ್ ಕುಮಾರ್ ಎಂಬುವರ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನ
ಕನ್ನಡ ಬೆಳೆಸಲು ಹೋಬಳಿ ಮಟ್ಟದ ಸಮ್ಮೇಳನ
ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗದೆ ಎಲ್ಲರೂ ಕನ್ನಡವನ್ನು ಬೆಳೆಸಬೇಕು. ಅನ್ಯ ಭಾಷೆ ಮಾತನಾಡಿದರೂ ನಮ್ಮ ಭಾಷೆಯ ಮೇಲೆ ಪ್ರೀತಿ ಅಭಿಮಾನ ಹೆಚ್ಚಾಗುತ್ತಲೇ ಇರಬೇಕು
ವೀಳ್ಯದೆಲೆಗೆ ಬಂಪರ್ ದರ, ಗ್ರಾಹಕರ ಜೇಬಿಗೆ ಹೊರೆ
ಆಂಧ್ರ, ತಮಿಳುನಾಡು, ಹಾಗು ನಮ್ಮ ರಾಜ್ಯದಲ್ಲೂ ಕರಾವಳಿ ಪ್ರದೇಶದಲ್ಲೂ ವೀಳ್ಯದೆಲೆ ಬೆಲೆ ರೈತರು ಬೆಳೆಯುತ್ತಿದ್ದರು. ಕೆಲವು ಕಡೆ ಎಲೆ ಚೆನ್ನಾಗಿದ್ದರು ಇನ್ನೂ ಕೆಲವು ಕಡೆ ಸರಿಯಾದ ತಂಪಿನ ವಾತಾವರಣವಿಲ್ಲದೆ ಬೆಳೆಯಲು ಸಾಧ್ಯವಾಗುತ್ತಿಲ್ಲ.
ಕೋಲಾರ ಜಿಲ್ಲೆಯಲ್ಲಿ ಬತ್ತಿದ ಕೆರೆಗಳು, ನೀರಿಗೆ ತತ್ವಾರ
ಬೆಂಗಳೂರಿನ ಕೆ.ಸಿ.ವ್ಯಾಲಿಯಿಂದ ಕೋಲಾರದ ಕೆರೆಗಳಿಗಿಗೆ ಎರಡು ಹಂತದ ಶುದ್ಧೀಕರಣಕ್ಕೆ ಒಳಪಡಿಸಿ ಹರಿಸಲಾಗುತ್ತದೆ. ಆದರೆ, ಕಳೆದ ಒಂದು ವರ್ಷದಿಂದ ಕೆ.ಸಿ.ವ್ಯಾಲಿ ನೀರು ಜಿಲ್ಲೆಯ ಕೆರೆಗಳಿಗೆ ಹರಿಯುತ್ತಿಲ್ಲ.
ಬಿಸಿಲ ತಾಪಕ್ಕೆ ತತ್ತರಿಸಿದ ರೇಷ್ಮೆ ಉತ್ಪಾದನೆ
ರೇಷ್ಮೆ ಸಾಗಾಣಿಕೆಯಿಂದ ಬೆಳೆಗಾರರು ಹಿಂದೆ ಸರಿಯುತ್ತೀದ್ದಾರೆ. ವರ್ಷಕ್ಕೆ 6 ರಿಂದ 8 ಬೆಳೆಗಳನ್ನು ಸಾಕಾಣಿಕೆ ಮಾಡುತ್ತಿದ್ದವರು ಸುಡು ಬಿಸಿಲಿನ ಹಿನ್ನೆಲೆ ಕೇವಲ 4 ರಿಂದ 5 ಬೆಳೆಗಳನ್ನು ಮಾತ್ರ ಬೆಳೆಯುತ್ತಿದ್ದಾರೆ.
ಮಾವು ಬೆಳೆಗಾರರಿಗೆ ನಷ್ಟ ಪರಿಹಾರ ನೀಡಲು ಆಗ್ರಹ
ಡಿಸೆಂಬರ್ ಮತ್ತು ಜನವರಿಯಲ್ಲಿ ಬರಬೇಕಾಗಿದ್ದ ಮಾವಿನ ಹೂವುಗಳು ಜನವರಿ ಕೊನೆ ಮತ್ತು ಫೆಬ್ರವರಿ ತಿಂಗಳಲ್ಲಿ ಬಂದ ಕಾರಣ ಬಿರು ಬಿಸಿಲಿನ ತಾಪಕ್ಕೆ ಕಾಯಿ ಕಚ್ಚಲಿಲ್ಲ. ಜೊತೆಗೆ ಇದ್ದಕ್ಕಿದ್ದಂತೆ ಮರಗಳು ಚಿಗುರೋಡೆದು ಶೇ.೩೦ ರಷ್ಟು ಮಾತ್ರ ಮಾವಿನ ಬೆಳೆ ಉಳಿದಿದೆ
ಬಿಸಿಲಿಗೆ ತಾಪಕ್ಕೆ ಬೀದಿ ವ್ಯಾಪಾರಿಗಳ ಬದುಕು ಬೀದಿಪಾಲು
ನಗರದ ಎಂ.ಜಿ ಮಾರುಕಟ್ಟೆಯಲ್ಲಿ ಬಹುತೇಕ ಅಂಗಡಿಗಳು ಇದ್ದರೂ ತರಕಾರಿ ಮಾರುವುದು ಪುಟ್ಪಾತ್ ಮೇಲೆ ಅಂತೆಯೇ ಎಂ.ಜಿ ಮಾರುಕಟ್ಟೆಯ ಮುಂಬಾಗದ ಪುಟ್ಪಾತ್ ಮೇಲೆ ಪ್ಲಾಸ್ಟಿಕ್ ಸೂರು ಮತ್ತು ಛತ್ರಿಯ ಆಶ್ರಯದಲ್ಲಿ ವಹಿವಾಟು ನಡೆಸುತ್ತಾರೆ
ದಾಹ ತೀರಿಸಿಕೊಳ್ಳಲು ನೀರಿಲ್ಲದೆ ಪ್ರಾಣಿಗಳ ಮೂಕರೋದನ
ತಾಲೂಕಿನ ಹರಟಿ ಬಳಿಯಿರುವ ಅರಣ್ಯ ಪ್ರದೇಶದಿಂದ ಬೇತಮಂಗಲ ಮುಖ್ಯ ರಸ್ತೆಯ ಕೋಟಿಗಾನಹಳ್ಳಿ ಗೇಟ್ ಬಳಿ ಮಂಗಗಳು ರಸ್ತೆಗೆ ಬಂದು ಕುಡಿಯುವ ನೀರು ಹಾಗೂ ಆಹಾರಕ್ಕಾಗಿ ರಸ್ತೆಯಲ್ಲಿ ಸಂಚರಿಸುವವರನ್ನು ಪೀಡಿಸುತ್ತಿವೆ.
ಕಸ ಸಂಗ್ರಹದ ಗೂಡಂತಾದ ಚರಂಡಿಗಳಿಗೆ ಮುಕ್ತಿ ನೀಡಿ
ಮಳೆ ನೀರು ರಸ್ತೆ ಮೇಲೆ ಹರಿಯುವಂತಾಗಿದೆ. ಪಟ್ಟಣದಲ್ಲಿ ಯಾವುದೇ ಚರಂಡಿಗಳು ಕಸ ಮುಕ್ತವಾಗಿಲ್ಲ. ಪುರಸಭೆ ಸಹ ಚರಂಡಿಗಳ ಬಗ್ಗೆ ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ. ಜೋರು ಮಳೆ ಬಂದಾಗ ಮಾತ್ರ ಚರಂಡಿಗಳ ಅವ್ಯವಸ್ಥೆ ಬಗ್ಗೆ ಪುರಸಭೆ ಗಮನ ಹರಿಸುತ್ತದೆ.
< previous
1
2
3
4
5
6
7
8
9
10
...
41
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ