ಕಾರ್ಮಿಕರಿಗೆ ಕಾನೂನಿನ ಅರಿವು ಅಗತ್ಯ: ನ್ಯಾ. ಸುನಿಲ್ ಹೊಸಮನಿಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಹಲವಾರು ಸೌಲಭ್ಯಗಳು ಸಿಗುತ್ತಿವೆ, ಉಚಿತ ಆರೋಗ್ಯ ಸೇವೆ, ಮಕ್ಕಳಿಗೆ ವಿದ್ಯಾರ್ಥಿ ವೇತನ, ಕಟ್ಟಡ ನಿರ್ಮಾಣ ಸಲಕರಣೆ ಖರೀದಿಗೆ ನೆರವು ಇವುಗಳ ಕುರಿತು ತಿಳಿದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿ, ಕಾರ್ಮಿಕರ ಕಲ್ಯಾಣ ನಿಧಿಯ ಹಣ ಕಾರ್ಮಿಕರ ಅಭ್ಯೂದಯಕ್ಕೆ ಬಳಕೆಯಾಗಬೇಕು.