ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಟುಂಬದೊಂದಿಗೆ ಕಾಲ ಕಳೆದ ಕಾಂಗ್ರೆಸ್ ಅಭ್ಯರ್ಥಿ
ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ನಿವಾಸದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ವಿಶ್ರಾಂತಿಯ ಮೂಡ್ನಲ್ಲಿದ್ದರು.
ಬಿಸಿಲು ಲೆಕ್ಕಿಸದೆ ಉತ್ಸಾಹದಿಂದ ಮತದಾನ
ಲೋಕಸಭಾ ಚುನಾವಣೆಯ ಮತದಾನ ತಾಲೂಕಿನಲ್ಲಿ ಬಿರುಸಿನಿಂದ ಜರುಗಿತು. ಗ್ರಾಮೀಣ ಪ್ರದೇಶದಲ್ಲಿ ಜನರು ಬಿಸಲು ಲೆಕ್ಕಿಸದೆ ತೆರಳಿ ಮತದಾನ ಮಾಡಿದರು.
ಯಲಬುರ್ಗಾ ಮಾರುಕಟ್ಟೆಗೆ ಲಗ್ಗೆ ಇಟ್ಟ ಮಾವು
ಹಣ್ಣುಗಳ ರಾಜ ಮಾವು ಪಟ್ಟಣಕ್ಕೆ ಲಗ್ಗೆ ಇಟ್ಟಿದ್ದು, ಗ್ರಾಹಕರು ವಿವಿಧ ತಳಿಯ ಹಣ್ಣಿನ ಖರೀದಿಗೆ ಮುಂದಾಗಿದ್ದಾರೆ.
ಮತದಾನದಿಂದ ದೂರ ಉಳಿದ ವಿಠಲಾಪೂರದ ಜನತೆ
ತಾಲೂಕಿನ ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ ಡಾ. ಕಾವೇರಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗದ ಹಿನ್ನೆಲೆ ತಾಲೂಕಿನ ವಿಠಲಾಪೂರ ಗ್ರಾಮಸ್ಥರು ಮತದಾನದಿಂದ ದೂರ ಉಳಿದರು.
ರಾಜ್ಯದಲ್ಲಿ ಕಾಂಗ್ರೆಸ್ಸಿಗೆ 20ಕ್ಕೂ ಹೆಚ್ಚು ಸ್ಥಾನ: ರಾಯರೆಡ್ಡಿ
ಪ್ರಧಾನಿ ನರೇಂದ್ರ ಮೋದಿಯವರು 10 ವರ್ಷ ಮಾಡಿದ ಆಡಳಿತ ಜನರಲ್ಲಿ ನಿರಾಸೆ ಮೂಡಿಸಿದೆ.
ಕೊಪ್ಪಳ ಜಿಲ್ಲೆಯಲ್ಲಿ ಶೇ. 70.94 ರಷ್ಟು ಮತದಾನ
ಗವಿಮಠದ ಶ್ರೀಗಳು ಸೇರಿದಂತೆ ಹಲವು ಪ್ರಮುಖರು ತಮ್ಮ ಹಕ್ಕು ಚಲಾಯಿಸಿದರೆ ಸಚಿವರು, ಶಾಸಕರು ಸರದಿಯಲ್ಲಿ ನಿಂತು ಮತದಾನ ಮಾಡಿದರು.
ಕಾರಟಗಿ ತಾಲೂಕಿನಲ್ಲಿ ಮತದಾನ ಸುಸೂತ್ರ
ಕನಕಗಿರಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಕಾರಟಗಿ ತಾಲೂಕಿನಲ್ಲಿ ಮಂಗಳವಾರ ಮತದಾನ ಶಾಂತಿಯುತ ಮತ್ತು ಸುಸೂತ್ರವಾಗಿ ನಡೆಯಿತು.
ಮತದಾನದಿಂದ ಹೊರಗುಳಿದ ಗುದ್ನೇಪ್ಪನಮಠ ನಿವಾಸಿಗಳು
ಕುಕನೂರುಪಟ್ಟಣದ 19ನೇ ವಾರ್ಡಿನ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ. ಈ ನಡುವೆ 1063 ಮತಗಳಲ್ಲಿ ಕೇವಲ 67 ಮತ ಚಲಾವಣೆಯಾಗಿವೆ.
ಗಂಗಾವತಿ: ಕಾಂಗ್ರೆಸ್, ಬಿಜೆಪಿ ಪ್ರಮುಖರಿಂದ ಮತದಾನ
ನಗರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ವಾರ್ಡ್ಗಳ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಕನಕಗಿರಿಯಲ್ಲಿ ಶೇ. 73.24ರಷ್ಟು ಮತದಾನ
ಲೋಕಸಭಾ ಚುನಾವಣೆ ಹಿನ್ನೆಲೆ ನಡೆದ ಮತದಾನದ ಪೈಕಿ ಕ್ಷೇತ್ರದಲ್ಲಿ ಶೇ. 73.24ರಷ್ಟು ಮತದಾನವಾಗಿದೆ.ಕನಕಗಿರಿ ಕ್ಷೇತ್ರ ವ್ಯಾಪ್ತಿಯ 266 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನ ನಡೆದಿದೆ.
< previous
1
...
4
5
6
7
8
9
10
11
12
...
146
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ