ಬ್ರಾಹ್ಮಣ ಸಮಾಜದಿಂದ ಶಂಕರಾಚಾರ್ಯರ ಜಯಂತಿ ಆಚರಣೆಲೋಕ ಕಲ್ಯಾಣಾರ್ಥವಾಗಿ ಜನ್ಮತೆಳೆದು ಅತೀ ಕಡಿಮೆ ವಯಸ್ಸಿನಲ್ಲಿ ಮಹತ್ತರವಾದುದ್ದನ್ನು ಸಾಧಿಸಿ ಸನಾತನ ಧರ್ಮವನ್ನು ಸಂರಕ್ಷಿಸಿ ಜಗತ್ತಿಗೆ ಜ್ಞಾನ, ಭಕ್ತಿ ಮತ್ತು ಆಧ್ಯಾತ್ಮಿಕತೆಯ ಚಿಂತನೆಯನ್ನು ಆಚಾರ್ಯ ಶಂಕರರು ನೀಡಿದ್ದಾರೆ. ಪುರಾಣ, ಉಪನಿಷತ್ತು ಹಾಗೂ ಮಹಾಕಾವ್ಯಗಳನ್ನು ಅಧ್ಯಯನ ಮಾಡಿ ಅವುಗಳಿಗೆ ಹೊಸ ಭಾಷ್ಯೆ ಬರೆದು ಸಂರಕ್ಷಿಸಿದ್ದಾರೆ.