ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಕುಂಠಿತ: ಪ್ರೊ.ಎನ್.ಲಕ್ಷ್ಮೀಮಕ್ಕಳಲ್ಲಿ ಇರುವ ಸೃಜನಶೀಲತೆ ಹಾಗೂ ಪ್ರತಿಭೆಯನ್ನು ಗುರುತಿಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಪ್ರೌಢಾವಸ್ಥೆಯಲ್ಲಿ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಮೂಲಕ ಅವರಲ್ಲಿ ಸೌಹಾರ್ದತೆ, ತಾಳ್ಮೆ, ಸಹನೆ, ವಿವೇಚನೆ ಹಾಗೂ ಸಮಯಪ್ರಜ್ಞೆಯನ್ನು ಬೆಳೆಸಿಕೊಳ್ಳಲು ಸಹಕಾರಿಯಾದಾಗ ಮಾತ್ರ ಶಿಕ್ಷಣದ ಉದ್ದೇಶ ಫಲಿಸಲು ಸಾಧ್ಯ.