ಸೋಲಾರ್ ದೀಪದ ಕಂಬಕ್ಕೆ ಅಳವಡಿಸಿದ್ದ ಶ್ರೀ ರಾಮಚಂದ್ರ ಪ್ರಭುವಿನ ಕೇಸರಿ ಬಾವುಟ ತೆರವುಸೋಲಾರ್ ದೀಪದ ಕಂಬಕ್ಕೆ ಅಳವಡಿಸಿದ್ದ ಶ್ರೀ ರಾಮಚಂದ್ರ ಪ್ರಭುವಿನ ಕೇಸರಿ ಬಾವುಟವನ್ನು ಸ್ವತಃ ಪಿಡಿಒ ಈಶಕುಮಾರ್ ಏಣಿ ಮೇಲೇರಿ ತೆರವುಗೊಳಿಸಿದ್ದಲ್ಲದೇ, ಅದನ್ನು ನೆಲಕ್ಕೆ ಬಿಸಾಡಿರುವ ಘಟನೆ ತಾಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಬಾವುಟ ಕಟ್ಟಲು ಅನುಮತಿ ಪಡೆದಿಲ್ಲ, ತೆರವುಗೊಳಿಸುವಂತೆ ಮೌಖಿಕವಾಗಿ ತಿಳಿಸಿದರೂ ತೆಗೆದಿರಲಿಲ್ಲ.