ಮಹಾತ್ಮ ಗಾಂಧಿ ಅಪ್ರತಿಮ ಹೋರಾಟಗಾರ: ತಹಸೀಲ್ದಾರ್ ಟಿ.ರಮೇಶ್ ಬಾಬು ಬಣ್ಣನೆಅಪ್ರತಿಮ ಹೋರಾಟಗಾರ ಮಹಾತ್ಮ ಗಾಂಧಿಯಾದರೆ, ಉತ್ತಮ ಆಡಳಿತಗಾರ ಲಾಲ್ ಬಹದ್ದೂರು ಶಾಸ್ತ್ರಿ ಎಂದು ತಹಸೀಲ್ದಾರ್ ಟಿ.ರಮೇಶ್ ಬಾಬು ಬಣ್ಣಿಸಿದರು. ಪಟ್ಟಣದ ತಾಲೂಕು ಕಚೇರಿಯ ಸಭಾ ಭವನದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರಿ ಅವರ ಜನ್ಮ ದಿನಾಚರಣೆಯಲ್ಲಿ ಗಾಂಧಿ ಹಾಗು ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು