‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವವರನ್ನು ಪೊಲೀಸರು ಬೂಟ್ನಿಂದ ಒದೆಯಬೇಕು ಎಂದು ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಹೇಳಿಕೆ ನೀಡಿರುವ ಹಳೆ ವಿಡಿಯೋ ಇದೀಗ ವೈರಲ್ ಆಗಿದೆ