ಜಾನುವಾರುಗಳ ಜೀವ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯಕೊಡಿಗೇನಹಳ್ಳಿ ಹೋಬಳಿ ಆಂಧ್ರದ ಗಡಿ ಭಾಗಕ್ಕೆ ಹೊಂದಿದ್ದು, ತೀವ್ರ ಬರಪೀಡಿತ ಪ್ರದೇಶವಾಗಿದೆ. ಹಾಗಾಗಿ ರೈತರು, ಕೃಷಿಕರು ತಮ್ಮ ದನ ಕರುಗಳಿಗೆ ಮೇವಿಲ್ಲದೆ ಪರದಾಡುತ್ತಿರುವುದನ್ನು ಮನಗಂಡ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಸೂಚನೆ ಮೇರೆಗೆ ತಾಲೂಕು ಆಡಳಿತದಿಂದ ಜಾನುವಾರುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮೇವು ಬ್ಯಾಂಕ್ಗೆ ಚಾಲನೆ ನೀಡಿದ್ದೇವೆ