ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುರುವೇಕೆರೇಲಿ ಶೇ.80 ಶಾಂತಿಯುತ ಮತದಾನ
ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಮತದಾನವು ಶೇಕಡಾ ೮೦ ರಷ್ಟು ಆಗಿದೆ. ಎಲ್ಲಾ ಕಡೆಯೂ ಶಾಂತಿಯುತವಾಗಿ ಮತದಾನ ನಡೆದಿದೆ.
ಪಾವಗಡ ತಾಲೂಕಿನಲ್ಲಿ ಶೇ. 65ರಷ್ಟು ಮತದಾನ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ತಾಲೂಕಿನ 240 ಮತಗಟ್ಟೆಗಳಲ್ಲಿ ಶುಕ್ರವಾರ ಶಾಂತಿಯುತವಾಗಿ ಶೇ.65ರಷ್ಟು ಮತದಾನವಾಗಿದೆ.
ಪ್ರತಿಯೊಬ್ಬರೂ ಸಂವಿಧಾನ ಉಳಿಸಲು ಮುಂದಾಗಿ
ಸ್ವಾತಂತ್ರ ಬಂದು 77 ವರ್ಷ ಕಳೆದರೂ ಸಹ ಇಂದಿಗೂ ದಲಿತರಿಗೆ ಸಂಪೂರ್ಣವಾಗಿ ಸಾಮಾಜಿಕ ಸಮಾನತೆ ಸಿಕ್ಕಂತೆ ಕಾಣುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಹೇಳಿದರು.
ಶಾಂತಿಯಿಂದ ನಡೆದ ‘ಲೋಕ’ ಚುನಾವಣಾ ಮತದಾನ
ತಾಲೂಕಿನಾದ್ಯಂತ ಶುಕ್ರವಾರ ನಡೆದ ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಮತದಾನವು ಶಾಂತಿ- ಸುವ್ಯವಸ್ಥೆಯಿಂದ ನಡೆಯಿತು.
ಶಾಸಕ ಕೆ. ಷಡಕ್ಷರಿಯಿಂದ ಮತದಾನ
ತುಮಕೂರು ಲೋಕಸಭಾ ಚುನಾವಣಾಯಲ್ಲಿ ತಿಪಟೂರಿನ ಬಾಲಕಿಯರ ಸರ್ಕಾರಿ ಕಾಲೇಜಿನ ಮತಗಟ್ಟೆ ಕೇಂದ್ರಕ್ಕೆ ಶಾಸಕ ಕೆ. ಷಡಕ್ಷರಿ ಆಗಮಿಸಿ ತಮ್ಮ ಮತ ಚಲಾಯಿಸಿದರು.
ಇಂದಿನಿಂದ ಶ್ರೀ ರಾಮ ಪಟ್ಟಾಭಿಷೇಕ ಮಹೋತ್ಸವ ಆರಂಭ
ನಗರದ ಶ್ರೀರಾಮಮಂದಿರದಲ್ಲಿ ಶ್ರೀ ರಾಮ ಪಟ್ಟಾಭಿಷೇಕ ಮಹೋತ್ಸವ ಹಾಗೂ ಶತಮಾನೋತ್ಸವ ಕಾರ್ಯಕ್ರಮ ಏ.27 ರಿಂದ ಮೇ.3ರವರೆಗೆ ನಡೆಯಲಿದೆ.
ಆಧ್ಯಾತ್ಮಿಕ ಚಿಂತನೆಗಳಿಗೆ ಒತ್ತು ನೀಡಿ
ಗಿಡ-ಮರ, ನೀರು-ಗಾಳಿ ಪ್ರತಿಫಲ ಅಪೇಕ್ಷೆ ಇಲ್ಲದೆ ಮನುಕುಲಕ್ಕೆ ಒಳ್ಳೆಯದನ್ನು ಮಾಡುತ್ತವೆ. ಮನುಷ್ಯ ಕೂಡ ಇತರರನ್ನು ಪ್ರೀತಿಸುವ ಎಲ್ಲರು ನಮ್ಮವರು ಎಂಬ ಭಾವನೆಗಳೊಂದಿಗೆ ಬದುಕಬೇಕು
ಜೆಡಿಎಸ್ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳಲಿದೆ
ಲೋಕಸಭಾ ಚುನಾವಣೆಯು ತಾಲೂಕಿನಲ್ಲಿ ಶಾಂತಿಯುತವಾಗಿ ಪೂರ್ಣಗೊಂಡಿದೆ. ಸಂಜೆ 6 ಗಂಟೆ ವೇಳೆಗೆ ಶೇ. 81ರಷ್ಟು ಮತದಾನವಾಗುವ ಮೂಲಕ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಕಾಯ್ದುಕೊಂಡಿದೆ.
ದಂಪತಿ ಸಮೇತ ಆಗಮಿಸಿ ಮತಚಲಾಯಿಸಿದ ಲೋಕೇಶ್ವರ
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ತಿಪಟೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮತಗಟ್ಟೆ ಕೇಂದ್ರಕ್ಕೆ ಸಮಾಜ ಸೇವಕ, ನಿವೃತ್ತ ಎಸಿಪಿ ಲೋಕೇಶ್ವರ ದಂಪತಿ ಸಮೇತ ಆಗಮಿಸಿ ಮತಚಲಾಯಿಸಿದರು.
ಕಲ್ಪತರು ನಾಡಿನಲ್ಲಿ ಶಾಂತಿಯುತ ಮತದಾನ
ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಶುಕ್ರವಾರ ಶಾಂತಿಯುತವಾಗಿ ನಡೆಯಿತು. ಬೆಳಿಗ್ಗೆ 7 ಗಂಟೆಯಿಂದಲೇ ಆರಂಭವಾದ ಮತದಾನ ಆರಂಭದಲ್ಲಿ ಬಿರುಸಿನಿಂದ ಕೂಡಿ, ಬಳಿಕ ಮಂದಗತಿಯಲ್ಲಿ ನಡೆಯಿತು. ಸಂಜೆ ವೇಳೆಗೆ ಮತ್ತೆ ಬಿರುಸು ಪಡೆದುಕೊಂಡಿತು.
< previous
1
...
5
6
7
8
9
10
11
12
13
...
119
next >
Top Stories
ಡಿ.ಕೆ. ಶಿವಕುಮಾರನ್ನು ಸಂಪುಟದಿಂದ ವಜಾಗೊಳಿಸಿ : ಜೆಡಿಎಸ್ ಮುಖಂಡರು
ಪ್ರಜ್ವಲ್ ಕೇಸು ಸಿಬಿಐಗಿಲ್ಲ: ಸಚಿವ ಪರಮೇಶ್ವರ್
ಮೋದಿ ಸ್ವಂತ ಅನುಭವ ಹೇಳುತ್ತಿದ್ದಾರೆ: ರಾಹುಲ್ ಟಾಂಗ್
ಅವರೇ ನಿರ್ದೇಶಕ, ನಾಯಕ, ನಿರ್ಮಾಪಕ!
ಎಚ್.ಡಿ ರೇವಣ್ಣ ಕೈದಿ ನಂಬರ್ 4567!