ಕೋಟ ಆನಂದ್ ಸಿ. ಕುಂದರ್ ಜನ್ಮದಿನ: ಸೇವಾಶ್ರಮಗಳಿಗೆ, ಅಶಕ್ತರಿಗೆ ಧನಸಹಾಯತಮ್ಮ ೭೬ನೇ ಜನ್ಮದಿನದ ಹಿನ್ನೆಲೆಯಲ್ಲಿ ಆನಂದ್ ಸಿ. ಕುಂದರ್, ಜನತಾ ಗ್ರೂಪ್ ಹಾಗೂ ಗೀತಾನಂದ ಫೌಂಡೇಶನ್ ಮೂಲಕ ಒಂದಿಷ್ಟು ಅನಾಥಾಶ್ರಮ, ವಿಕಲಚೇತನ, ಅಶಕ್ತರಿಗೆ ಸುಮಾರು ೬ ಲಕ್ಷ ರು.ಗೂ ಅಧಿಕ ಮೌಲ್ಯದ ಧನ ಸಹಾಯದ ಚೆಕ್ ವಿತರಿಸಿ ಮಾತನಾಡಿದರು.