ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗಳಾದೇವಿ ದೇವಳದಲ್ಲಿ ಮುಸ್ಲಿಮರ ವ್ಯಾಪಾರ ಬೇಡ: ಮುತಾಲಿಕ್
ಮುಸ್ಲಿಮರಿಗೆ ಹಿಂದುಗಳ ಆಸ್ತಿಕತೆ ಬೇಡ, ವ್ಯಾಪಾರ ಬೇಕು, ಲಾಭ ಬೇಕು ಎಂದರೆ ಹೇಗೆ?
ಎಐ, ಸಿನ್ ಬಯೋ, ಆಟೋಮೋಟಿವ್ ನಿಂದ ಭಾರತದ ಭವಿಷ್ಯ: ಆರ್ಸಿ
ಸೆಮಿ ಕಂಡಕ್ಟರ್ ಉತ್ಪಾದನೆಯಲ್ಲಿ ದೇಶದ ಕೆಲವು ರಾಜ್ಯಗಳು ಮಾತ್ರ ಪ್ರಗತಿ ಸಾಧಿಸಿವೆ. ತಮಿಳ್ನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶಗಳಲ್ಲಿ ಉತ್ತಮ ಪ್ರಗತಿಯಾಗಿದ್ದರೆ, ಕರ್ನಾಟಕದ ಈ ಸಾಧನೆ ಕಡಿಮೆ ಇದೆ
ಮದ್ಯ ವ್ಯಾಪಾರಿಗಳ ಪತ್ರದ ಬಗ್ಗೆ ತನಿಖೆ ನಡೆಸಿ: ಸಿಎಂಗೆ ಕೋಟ ಆಗ್ರಹ
ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳು ನೀಡುವ ಕಾಟದ ಬಗ್ಗೆ ಅಬಕಾರಿ ವ್ಯಾಪಾರಿಗಳು ಮುಖ್ಯಮಂತ್ರಿಗೆ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಅಬಕಾರಿ ಸಚಿವರ ಮೇಲೂ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.
ದೊಡ್ಡಣಗುಡ್ಡೆ ದುರ್ಗಾಕ್ಷೇತ್ರದಲ್ಲಿ ಪ್ರತಿನಿತ್ಯ ಜೋಡಿ ಚಂಡಿಕಾಯಾಗ
ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಎರಡನೇ ದಿನ ಸೋಮವಾರ ಜೋಡಿ ಚಂಡಿಕಾಯಾಗ ಸಹಿತ, ಧಾರ್ಮಿಕ ಕಾರ್ಯಕ್ರಮವಾಗಿ ವೈಭವದಿಂದ ನಡೆಯಿತು.
ಉಚ್ಚಿಲ ದಸರಾ: ಸಹಸ್ರ ಸಂಖ್ಯೆಯ ಜನಸಾಗರ
ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವರಾತ್ರಿಯ ಎರಡನೇ ದಿನವಾದ ಸೋಮವಾರ ಮಾತೆ ಬ್ರಹ್ಮಚಾರಿಣಿ ದೇವಿಯ ಆರಾಧನೆ ವೈಭವದಿಂದ ನಡೆಯಿತು. ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಜಿ.ಶಂಕರ್ ಅವರಿಂದ ಚಂಡಿಕಾಯಾಗ ನೆರವೇರಿತು.
ಉಚ್ಚಿಲ ದಸರಾ ಉಡುಪಿ ಜಿಲ್ಲೆಯ ಹಬ್ಬವಾಗಲಿ: ಡಾ. ವಿದ್ಯಾಕುಮಾರಿ
ಭಾನುವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಉಚ್ಚಿಲ ದಸರಾ- 2023ಕ್ಕೆ ಚಾಲನೆ
ಹಂದಿ ಕೊಲ್ಲುವ ಬಾಂಬ್ ತಯಾರಿ: ಇಬ್ಬರ ಬಂಧನ
ಹೆಗ್ಗುಂಜೆ ಗ್ರಾಮದ ಮಂದಾರ್ತಿಯಲ್ಲಿ ಕಾಡುಹಂದಿ ಬೇಟೆಗಾಗಿ ಅಪಾಯಕಾರಿ ಕಚ್ಛಾ ಬಾಂಬ್ಗಳನ್ನು ಇಟ್ಟಿದ್ದ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಮಹಿಷೋತ್ಸವ ಒಂದು ಸಾಂಸ್ಕೃತಿಕ ದಂಗೆ: ವಿಠ್ಠಲ ವಗ್ಗನ್
ಭಾನುವಾರ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಯುವಸೇನೆ ವತಿಯಿಂದ ನಡೆದ ಮಹಿಷೋತ್ಸವದಲ್ಲಿ ಮಹಿಷಾ ‘ಸುರ’ ಯಾರು? ವಿಚಾರ ಸಂಕಿರಣ
ಕೃಷಿಯಿಂದ ಲಾಭ, ಉದ್ಯೋಗಾವಕಾಶ: ಸಚಿವ ಚೆಲುವರಾಯ ಸ್ವಾಮಿ
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ ಅಧಿಕಾರಿಗಳು ಮತ್ತು ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಕಾರಾತ್ಮಕ ಕ್ರಮ ಕೈಗೊಳ್ಳಲಾಗುವುದು.
ಇಂದಿನಿಂದ ವೈಭವದ ಉಚ್ಚಿಲ ದಸರಾ - 2023
ಬೆಳಿಗ್ಗೆ 9.30ಕ್ಕೆ ಶ್ರೀ ಶಾರದೆ ಮತ್ತು ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. 10 ಗಂಟೆಗೆ ಉಚ್ಚಿಲ ದಸರೆ ಉದ್ಘಾಟನೆಗೊಳ್ಳಲಿದೆ. 10.30ರಿಂದ 3ರವರೆಗೆ ವಿವಿಧ ಭಜನಾ ತಂಡಗಳಿಂದ ಸಂಕೀರ್ತನೆ, 12 ಗಂಟೆಗೆ ನವದುರ್ಗೆಯವರಿಗೆ ಮಹಾಮಂಗಳಾರತಿ ನಡೆಯಲಿದೆ.
< previous
1
...
100
101
102
103
104
105
106
107
108
next >
Top Stories
ಮುಂಗಾರು ಪೂರ್ವ ಮಳೆ ಕೊರತೆ : ಹೊಲ ಹದಗೊಳಿಸಲು ಉಳಿಯದ ತೇವಾಂಶ
ಹಾವೇರಿ ಐತಿಹಾಸಿಕ ಭಗವತಿ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ 1650 ಕಾಯಿಲೆಗೆ ಚಿಕಿತ್ಸೆ
ಹರೇಕಳ ಹಾಜಬ್ಬರ ಶಾಲೆಯಲ್ಲಿ ಜೂನ್ 1 ರಿಂದಲೇ ಪಿಯುಸಿ ತರಗತಿ ಆರಂಭ
ರಾಮನಗರ : ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಅ.ದೇವೇಗೌಡ ಕಣಕ್ಕೆ!