ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ: ರಘುಪತಿ ಭಟ್ ನಾಮಪತ್ರ ಸಲ್ಲಿಕೆ
ರಘುಪತಿ ಭಟ್, ಉಡುಪಿ, ದ.ಕ., ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ನೂರಾರು ಮಂದಿ ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
17 - 19ರ ವರೆಗೆ ಅದಿತಿ ಗ್ಯಾಲರಿಯಲ್ಲಿ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ
17ರಿಂದ 19 ರವರೆಗೆ ಅದಿತಿ ಗ್ಯಾಲರಿಯಲ್ಲಿ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಮಂಗಳೂರಿನ ನೇಮಿರಾಜ್ ಶೆಟ್ಟಿ ಕಲಾ ಪ್ರದರ್ಶನ ಉದ್ಘಾಟಿಸಲಿದ್ದಾರೆ.
ಜಿಲ್ಲಾ ಎನ್ಐಸಿ ಮುಖ್ಯಸ್ಥ ಮಂಜುನಾಥ ಆನಂದ ನಿಧನ
ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ ಅವರು ಅನಾರೋಗ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮಂಗಳೂರು ವಿ.ವಿ. ಪವರ್ಲಿಪ್ಟಿಂಗ್: ಆಳ್ವಾಸ್ ಕಾಲೇಜಿಗೆ 20ನೇ ಬಾರಿ ಸಮಗ್ರ ಪ್ರಶಸ್ತಿ
ಸತತ 20 ನೇ ಬಾರಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿತು. 23 ಕಾಲೇಜುಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು.
ಕಾಪು: ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ
ಕನ್ನಡ ಭಾಷೆ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ ಎಂದು ವೇದಮೂರ್ತಿ ಅಶೋಕ ಆಚಾರ್ಯ ಹೇಳಿದರು.
ಗುಡುಗು, ಸಿಡಿಲಿನಿಂದ ರಕ್ಷಿಸಿಕೊಳ್ಳಲು ಮನವಿ
ಗುಡುಗು ಸಿಡಿಲಿನ ಸಂದರ್ಭ ಲೋಹದ ತಗಡನ್ನು ಹೊಂದಿರುವ ಮನೆಗಳು ಸುರಕ್ಷಿತವಲ್ಲ. ನೀರಿನ ಮೂಲಗಳಿಂದ ತಕ್ಷಣವೇ ದೂರ ತೆರಳಬೇಕು.
ಪಕ್ಷದಲ್ಲಿ ಮನ್ನಣೆ ಸಿಕ್ತಿಲ್ಲ, ಪರಿಷತ್ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ: ರಘುಪತಿ ಭಟ್
ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿಯೇ ಸಿದ್ಧ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದರು.
ಶಿರ್ವ: ಮದ್ರಸದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ
ನಾಲ್ವರು ಮ್ಕಕಳು ಮೇ 14ರಂದು ನಾಪತ್ತೆಯಾಗಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ತೊಂದರೆ: ಎಸ್ಪಿಗೆ ಮನವಿ
ಏ.26ರಂದು ಉಡುಪಿ -ಚಿಕ್ಕಮಗಳೂರು ಮತ್ತು ಮೇ 7ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಸಂದರ್ಭದಲ್ಲಿ, ಸೆಲೆಬ್ರೆಟಿಗಳು ಮತದಾನ ಮಾಡುವುದನ್ನು, ಚುನಾವಣಾ ಆಯೋಗದ ಅಧಿಕೃತ ಪಾಸ್ ಇರುವ ಕ್ಯಾಮೆರಾಮೆನ್ಗಳು ಹಾಗೂ ಫೋಟೋಗ್ರಫರ್ಗಳು ಚಿತ್ರೀಕರಣ ಮಾಡುವಾಗ ಪೊಲೀಸ್ ಅಧಿಕಾರಿಗಳು ಅಡ್ಡಿಪಡಿಸಿದ್ದರು. ಇದರಿಂದ ಮಾಧ್ಯಮದವರ ಕರ್ತವ್ಯಕ್ಕೆ ಅಡ್ಡಿಯಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.
ಮಗನ ಹುಟ್ಟುಹಬ್ಬಕ್ಕೆ ಬಂದಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು
ಜಿಲ್ಲಾದ್ಯಂತ ಮಂಗಳವಾರ ಸಂಜೆ ಸಿಡಿಲು ಸಹಿತ ಗಾಳಿಮಳೆಯಾಗಿದೆ. ಇದರಿಂದ ಜಿಲ್ಲೆಯ ಕೆಲವು ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.
< previous
1
2
3
4
5
6
7
8
9
10
...
114
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ