ಡಾ.ಉಮೇಶ್ ಪ್ರಭುಗೆ ‘ಬಾಲ ವಾತ್ಸಲ್ಯ ಸಿಂಧು’ ಪ್ರಶಸ್ತಿಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ ವಿಶ್ವೇಶತೀರ್ಥ ಸೇವಾಧಾಮ, ಶ್ರೀ ಕೃಷ್ಣ ಸೇವಾಧಾಮ ಟ್ರಸ್ಟ್ ವತಿಯಿಂದ ಕೊಡಮಾಡುವ ಬಾಲ್ಯ ವಾತ್ಸಲ್ಯ ಸಿಂಧು ಪ್ರಶಸ್ತಿಯನ್ನು ಸಂತೆಕಟ್ಟೆ ಕೃಷ್ಣಾನುಗ್ರಹ ಸಂಸ್ಥೆಯ ಮುಖ್ಯಸ್ಥ ಡಾ. ಉಮೇಶ್ ಪ್ರಭು ಅವರಿಗೆ ಪ್ರದಾನ ಮಾಡಲಾಯಿತು.