ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಾಳಿಗಾಗಿ ಅರ್ಚಕರ ಮನೆತನದ ನಡುವೆ ವಾಗ್ವಾದ
ನೀರಿಗಾಗಿ ನಗರಸಭೆ ವಿರುದ್ಧ ಪ್ರತಿಭಟನೆ
ಅಧ್ಯಾತ್ಮ, ಧಾರ್ಮಿಕ ಶಿಕ್ಷಣದಿಂದ ವ್ಯಕ್ತಿತ್ವ ವಿಕಸನ: ಡಾ. ಶಂಕರ ಭಟ್ಟ
ಸಿದ್ದಾಪುರ: ಕಳೆದ ಬಾರಿಗಿಂತ ಶೇ. 1.73 ಫಲಿತಾಂಶ ಹೆಚ್ಚಳ
ಎಸ್ಸೆಸ್ಸೆಲ್ಸಿಯಲ್ಲಿ ಗಣನೀಯ ಸಾಧನೆ: ಜಿಲ್ಲಾಧಿಕಾರಿ ಅಭಿನಂದನೆ
ಶಿರಸಿ ಶೈಕ್ಷಣಿಕ ಜಿಲ್ಲೆ: ಶೇಕಡಾ ೮೪ ಫಲಿತಾಂಶ
11 ಪ್ರೌಢಶಾಲೆಗಳಿಗೆ ಶೇ. 100 ಫಲಿತಾಂಶ
ಕುಮಟಾದಲ್ಲಿ ಶಾಂತಿಯುತ ಮತದಾನ
ಮತದಾನ ಕೇಂದ್ರಗಳಿಗೆ ತೆರಳಿ ಸಿಬ್ಬಂದಿಯನ್ನು ಹುರಿದುಂಬಿಸಿದ ಡಿಸಿ
ರಾಜ್ಯದಲ್ಲಿ ಕಾಂಗ್ರೆಸ್ 17ರಿಂದ 22 ಸ್ಥಾನ ಗೆಲ್ಲಲಿದೆ: ದೇಶಪಾಂಡೆ
ಇನ್ನಷ್ಟು ಸುದ್ದಿ
ಜನ್ಮದಾಖಲೆ ನೀಡುವಂತೆ ಜಿಲ್ಲಾಧಿಕಾರಿಗೆ ಮೊರೆ
ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ನಿರ್ಮಲಾ ಉಪ್ಪಾರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ನೇಲ್ ರೊಡ್ರಿಗ್ಸ್ ಕೋರಿದ್ದಾರೆ.
ದಾಂಡೇಲಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ
ಮುಂಜಾನೆ ವೇಗ ಪಡೆದುಕೊಂಡ ಮತದಾನ, ಮಧ್ಯಾಹ್ನದ ವೇಳೆಗೆ ನೀರಸವಾಗಿತ್ತು.
ಭಟ್ಕಳ ಕ್ಷೇತ್ರದಲ್ಲಿ ಶೇ. 76 ಮತದಾನ
78ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಶೇ. 80ಕ್ಕಿಂತಲೂ ಹೆಚ್ಚು ಮತದಾನವಾಗಿದೆ. ಗ್ರಾಮೀಣ ಭಾಗದಲ್ಲಿಯೇ ಹೆಚ್ಚು ಮತದಾನವಾಗಿರುವುದು ವಿಶೇಷ.
ರಿಲ್ಯಾಕ್ಸ್ ಮೂಡ್ನಲ್ಲಿ ಕಾಗೇರಿ
ಕಾಗೇರಿ ಅವರು ಬುಧವಾರ ಬೆಳಗ್ಗೆ ಕುಟುಂಬದವರೊಟ್ಟಿಗೆ ಖುಷಿಯಿಂದ ಮಾತನಾಡುತ್ತ ತಿಂಡಿ, ಟೀ ಕುಡಿದ ಕಾಗೇರಿ ಕೊಟ್ಟಿಗೆಗೆ ಹೋಗಿ ದನಕರುಗಳ ಮೈದಡವಿದರು.
ಉತ್ತರ ಕನ್ನಡ ಕ್ಷೇತ್ರದಲ್ಲಿ ಶೇ. ೭೬.೫೩ ಮತದಾನ
೮,೨೩,೬೦೪ ಪುರುಷ ಮತದಾರರಲ್ಲಿ ೬,೩೩,೬೩೦, ೮,೧೭,೫೩೬ ಮಹಿಳೆಯರಲ್ಲಿ ೬,೨೨,೩೯೨, ೧೬ ಇತರೆ ಮತದಾರರಲ್ಲಿ ೫ ಜನರು ಮತದಾನ ಮಾಡಿದ್ದಾರೆ.
ಕುಟುಂಬದರೊಂದಿಗೆ ಸಮಯ ಕಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ
ಮತದಾನ ಮುಗಿದಿರುವುದರಿಂದ ಸದ್ಯ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಮುಳುಗಿದ್ದಾರೆ. ಹೀಗಾಗಿ ಖಾನಾಪುರದ ಡಾ. ಅಂಜಲಿ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಆಪ್ತರು, ಕುಟುಂಬಸ್ಥರು ಭೇಟಿ ನೀಡಿ ಮಾತಿಗಿಳಿಯುತ್ತಿದ್ದಾರೆ.
ದೋಣಿಯಲ್ಲಿ ಬಂದು ಮತದಾನ ಮಾಡಿದ ಕೂರ್ವೆ ಗ್ರಾಮಸ್ಥರು
ಅಂಕೋಲಾ ತಾಲೂಕಿನ ಹಿಚ್ಕಡದ ಕೂರ್ವೆ ಗ್ರಾಮಸ್ಥರಿಗೆ ಗಂಗಾವಳಿ ನದಿ ದಾಟಲು ಸೇತುವೆ ವ್ಯವಸ್ಥೆ ಇಲ್ಲದ ಕಾರಣ ದೋಣಿಯಲ್ಲಿ ನದಿ ದಾಟಿ, ಸುಮಾರು 1.5 ಕಿಮೀ ನಡೆದು ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದ್ದಾರೆ.
ಚೆಂಡಿಯಾ ಮತಗಟ್ಟೆಯಲ್ಲಿ ರೂಪಾಲಿ ನಾಯ್ಕ ಮತದಾನ
ಕಾರವಾರ ತಾಲೂಕಿನ ಚೆಂಡಿಯಾ ಮತಗಟ್ಟೆಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ತಮ್ಮ ಕುಟುಂಬದವರೊಂದಿಗೆ ಬಂದು ಮತದಾನ ಮಾಡಿದರು.
ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಮತದಾನ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಕುಳವೆ-ಬರೂರು ಜನತಾ ವಿದ್ಯಾಲಯದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.
ಫಲಿತಾಂಶ ನಿರ್ಧರಿಸಲಿರುವ ಮೋದಿ ಗ್ಯಾರಂಟಿ, ಕಾಂಗ್ರೆಸ್ ಗ್ಯಾರಂಟಿ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿ ಗ್ಯಾರಂಟಿ, ಕಾಂಗ್ರೆಸ್ ಗ್ಯಾರಂಟಿ ಈ ಎರಡರ ಪ್ರಭಾವವೂ ನಿಚ್ಚಳವಾಗಿ ಕಂಡುಬಂದಿದೆ. ಹಾಗಿದ್ದರೆ, ಯಾವುದರ ಪ್ರಭಾವ ಹೆಚ್ಚು ಎನ್ನುವುದರ ಮೇಲೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
< previous
1
2
3
4
5
6
7
8
9
...
137
next >
Top Stories
ಜೆಡಿಎಸ್ ಕಳಂಕವನ್ನು ಡಿಕೆಶಿ ತಲೆಗೆ ಕಟ್ಟಲು ಹುನ್ನಾರ: ಚಿದಂಬರ್
ಅಶ್ಲೀಲ ವಿಡಿಯೋ ಹಂಚಿಕೆ ಮಾಡಿದವರ ಬಂಧಿಸಿ ತನಿಖೆ ಮಾಡಲು ಆಗ್ರಹ
ಎಸ್ಸೆಸ್ಸೆಲ್ಸಿ ಫಲಿತಾಂಶ: ಕೋಲಾರ ಜಿಲ್ಲೆಗೆ 17ನೇ ಸ್ಥಾನ
ಬರದಲ್ಲೂ ಭತ್ತದ ಹುಲ್ಲಿಗೆ ಭಾರಿ ಬೇಡಿಕೆ
ಪ್ರಜ್ವಲ್ ಕೇಸಲ್ಲಿ ಸಂತ್ರಸ್ತೆಯರಿಂದ ದೂರು ಬಂದಿಲ್ಲ: ರಾಷ್ಟ್ರೀಯ ಮಹಿಳಾ ಆಯೋಗ