ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಚಿತವಾಗಿ ಟ್ಯಾಂಕರ್ ನೀರು ಪೂರೈಕೆ
ಶಿರಸಿಯ ಜೀವಜಲ ಕಾರ್ಯಪಡೆಯು ಒಂದು ಕಡೆ ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲಸ ನಡೆದಿದ್ದಲ್ಲಿ ಮತ್ತೊಂದೆಡೆ ಅಗತ್ಯ ಉಳ್ಳವರ ದಾಹ ತಣಿಸುವ ಕೆಲಸ ಆಗುತ್ತಿದೆ.
ಅಂಕೋಲೆಯ ಬಂಡಿಹಬ್ಬಕ್ಕೆ ವಿಧ್ಯುಕ್ತ ಚಾಲನೆ
ಅಂಕೋಲಾ ತಾಲೂಕಿನ ಜನಪದ ಆಚರಣೆಯಾದ, ಅತ್ಯಂತ ವಿಶೇಷ ಉತ್ಸವಗಳಲ್ಲಿ ಒಂದಾದ ಶಾಂತಾದುರ್ಗಾ ದೇವರ ಬಂಡಿಹಬ್ಬ ಉತ್ಸವವು ಮೇ ೧೦ರಿಂದ ಮೇ ೨೪ರ ವರೆಗೆ ಸಂಭ್ರಮದಿಂದ ನಡೆಯಲಿದೆ.
೨೧ರಿಂದ ಸ್ವರ್ಣವಲ್ಲೀಯಲ್ಲಿ 16ನೇ ಕೃಷಿ ಜಯಂತಿ
ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮಿಗಳು ಕೃಷಿ ಜಯಂತಿಯನ್ನು ಉದ್ಘಾಟಿಸಲಿದ್ದಾರೆ.
ಸಮಾಜ ಸೇವಕರನ್ನು ಗೌರವದಿಂದ ಕಾಣಿ: ಶಂಕರ ಭಟ್ಟ
ನೂತನ ಶಿಲಾಮಯ ದೇವಾಲಯದ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದ ಸಮಾರೋಪ ನಡೆಯಿತು.
ಕೆರೆ ಅಭಿವೃದ್ಧಿಗೆ ಜೀವಜಲ ಕಾರ್ಯಪಡೆ ಚಾಲನೆ
ಕೆರೆ ಅಭಿವೃದ್ಧಿಗೆ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಅವರ ಬಳಿ ಗ್ರಾಮ ಪಂಚಾಯಿತಿ ಸದಸ್ಯೆ ಜ್ಯೋತಿ ಹೆಗಡೆ ಮನವಿ ಮಾಡಿಕೊಂಡಿದ್ದರು. ಮನವಿ ಮಾಡಿಕೊಂಡ ೨೪ ಗಂಟೆಯೊಳಗೆ ಕಾರ್ಯಪಡೆಯ ಬಳಗ ಕೆರೆಯ ಹೂಳೆತ್ತಲು ಹಿಟಾಚಿ ಜತೆ ಆಗಮಿಸಿ ಚಾಲನೆ ನೀಡಿದೆ.
ಭಾನ್ಕುಳಿ ಮಠದಲ್ಲಿ ಶಂಕರಪಂಚಮಿ ಆರಂಭ
ಶುಕ್ರವಾರ ಬೆಳಗ್ಗೆ ಗುರುವಂದನೆ, ದೇವತಾ ಪ್ರಾರ್ಥನೆ, ಸ್ವಸ್ತಿಪುಣ್ಯಾಹ, ದೇವನಾಂದಿ, ಋತ್ವಿಗ್ವರಣ, ಮಹಾ ಸಂಕಲ್ಪ, ಬ್ರಹ್ಮಕೂರ್ಚ ಹವನ, ಗೋಪೂಜೆ, ಗಣಹವನ ಜರುಗಿತು.
ಹೊನ್ನಾವರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : 150 ಹಾಸಿಗೆಯಿಂದ ಆರಂಭ
ಜಿಲ್ಲೆಯ ಬಹುವರ್ಷದ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶುಕ್ರವಾರ ಬಂಗಾರಮಕ್ಕಿಯ ಧರ್ಮಾಧಿಕಾರಿ ಮಾರುತಿ ಗುರೂಜಿ ಶಂಕುಸ್ಥಾಪನೆ ನೆರವೇರಿಸಿದರು.
ಜಾತೀಯತೆ ನಿರ್ಮೂಲನೆಗೆ ಶ್ರಮಿಸಿದ ಬಸವಣ್ಣ: ಕೇಬಲ್ ನಾಗೇಶ
ಬಸವೇಶ್ವರರು ಸಾರಿದ ಸಂದೇಶಗಳನ್ನು ಪಾಲಿಸಬೇಕು. ಉದ್ದೇಶವೇನೆಂದರೆ 12ನೇ ಶತಮಾನದಲ್ಲಿಯೇ ಅಸ್ಪೃಶ್ಯತೆ ಮತ್ತು ಜಾತೀಯತೆಯನ್ನು ಹೋಗಲಾಡಿಸಲು ಸಾಮಾಜಿಕ ಜಾಗೃತಿ ಮೂಡಿಸಿದ ಈ ಮಹಾನುಭಾವ ನಮ್ಮೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ.
ಪಾಳಿಗಾಗಿ ಅರ್ಚಕರ ಮನೆತನದ ನಡುವೆ ವಾಗ್ವಾದ
ತೀವ್ರ ವಾಗ್ವಾದ ನಡೆಯುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ಆನಂತರ ಮಂದಿರದ ಆಡಳಿತದವರು ಬರುವವರೆಗೂ ನಾವು ಕದಲುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು.
ನೀರಿಗಾಗಿ ನಗರಸಭೆ ವಿರುದ್ಧ ಪ್ರತಿಭಟನೆ
ಸಾರ್ವಜನಿಕರು ಹಾಗೂ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶಿಸಿ ಕುಡಿಯಲು ನೀರು ಕೊಡಿ... ಕುಡಿಯಲು ನೀರು ಕೊಡಿ ಎಂದು ಘೋಷಣೆಯನ್ನು ಕೂಗಿದರು.
< previous
1
...
5
6
7
8
9
10
11
12
13
...
147
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ