ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರು ಕಾಂಗ್ರೆಸ್ಗೆ ಮತ ಹಾಕಿ ಋಣ ತೀರಿಸ್ತಾರೆ: ತುರಾರಾಂ
ರಾಜ್ಯ ಸರ್ಕಾರ ಜನರಿಗೆ ಮಾಡಿದ ಸಹಾಯಕ್ಕೆ ಋಣ ತೀರಿಸುವ ಅವಕಾಶ ಒದಗಿ ಬಂದಿದೆ. ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಮೂಲಕ ಋಣ ತೀರಿಸಬೇಕಿದೆ.
ಪ್ರಧಾನಿ ಈವರೆಗೂ ತಮ್ಮ ವಿದ್ಯಾರ್ಹತೆ ಬಹಿರಂಗ ಪಡಿಸಿಲ್ಲ: ತುಕಾರಾಂ
ನಾನು ವಿಧಾನಸಭಾ ಶಾಸಕನಾಗಿದ್ದು, ಯಾರು ಬೇಕಾದರೂ ನನ್ನ ವಿದ್ಯಾರ್ಹತೆಯನ್ನು ಮಾಹಿತಿ ಹಕ್ಕು ಹಾಕಿ ತೆಗೆದುಕೊಳ್ಳಬಹುದು.
ನಮ್ಮದು ತುಕ್ಡೇ ತುಕ್ಡೇ ಗ್ಯಾಂಗ್ ಆದ್ರೆ ಎನ್ಡಿಎ ಒಕ್ಕೂಟ ಯಾವ ಗ್ಯಾಂಗ್: ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಗ್ಯಾರಂಟಿಗಳನ್ನು ಕಾಪಿ ಮಾಡಿ, ಗ್ಯಾರಂಟಿ ಅಂತ ಬಿಜೆಪಿಯವರು ಸಹ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಈ ಹಿಂದೆ ನಮ್ಮ ನಾಯಕರೆಲ್ಲರೂ ಹೇಳಿದ್ರು, ಅದರಂತೆಯೇ ಬಿಜೆಪಿಯವರು ಕಾಪಿ ಮಾಡಿದ್ದಾರೆ.
ಅಂಬೇಡ್ಕರ್ ಜಯಂತಿಯಂದು ಉತ್ತರಾದಿಮಠಕ್ಕೆ ದಲಿತರ ಪ್ರವೇಶ
ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಶ್ರೇಷ್ಠ ಸಂವಿಧಾನ ನೀಡಿದ್ದಾರೆ. ಅವರು ಸಮಾನತೆಯನ್ನು ಸಾರಿದ್ದಾರೆ.
ಆಕರ್ಷಕ ಭೋಧನೆಯಲ್ಲಿ ಜೀವನ ಸಾರ್ಥಕತೆ ಅಡಗಿದೆ: ಜಯಪ್ಪ
ವಿದ್ಯಾರ್ಥಿ ಜೀವನ ಬದುಕು ಕಟ್ಟಿಕೊಳ್ಳುವ ಪ್ರಮುಖ ಘಟ್ಟವಾಗಿದೆ. ಜೀವನದ ಸವಿ ನೆನಪುಗಳನ್ನು ತಂದು ಕೊಟ್ಟಷ್ಟು ನೆಮ್ಮದಿ ತಂದುಕೊಡುತ್ತದೆ.
ಒಮ್ಮೆ ಅವಕಾಶ ಕೊಡಿ, ಪ್ರಾಮಾಣಿಕ ಸೇವೆ ಮಾಡುವೆ: ಪ್ರಭಾ ಮಲ್ಲಿಕಾರ್ಜುನ
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಳೆದ 10 ತಿಂಗಳಲ್ಲಿ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಈಗ ನನಗೆ ಮತಹಾಕಿ ಗೆಲ್ಲಿಸಿದರೆ ಕೇಂದ್ರದಿಂದಲೂ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವೆ.
ಮರಿಯಮ್ಮನಹಳ್ಳಿಯ ಜೋಡು ರಥೋತ್ಸವ ಮಾದರಿಯಾಗಲಿ
ರಥೋತ್ಸವವನ್ನು ಪ್ರತಿಯೊಬ್ಬರು ಶ್ರದ್ಧಾಭಕ್ತಿಯಿಂದ ಆಚರಿಸಬೇಕು. ರಥೋತ್ಸವದ ವೇಳೆ ಯುವಕರು ನಟರ ಪೋಟೋಗಳನ್ನು, ಧ್ವಜಗಳನ್ನು ಹಿಡಿದು ಪ್ರದರ್ಶಿಸುವುದಾಗಲಿ.
ಮತದಾನ ಮಾಡುವಲ್ಲಿ ಜನ ನಿರ್ಲಕ್ಷ್ಯ ತೋರದಿರಲಿ
ಲೋಕಸಭಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ಕಡ್ಡಾಯ ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಸಂಚಲನ ಮೂಡಿಸಿದ ಬಿಜೆಪಿ ಜೆಡಿಎಸ್ ಮೈತ್ರಿ
ಎನ್ಡಿಎ ಮೈತ್ರಿಕೂಟವು ದೇಶ ಹಾಗೂ ದೇಶದ ಜನರ ಒಳಿತಿಗಾಗಿ ಕೆಲಸ ಮಾಡಲಿದೆ. ಪ್ರಧಾನಿ ಮೋದಿ ಜಾರಿಗೊಳಿಸಿದ ಯೋಜನೆಗಳಿಂದ ದೇಶದ ಜನರ ಬದುಕಿನಲ್ಲಿ ಸುಧಾರಣೆಯಾಗಿದೆ.
ದೇಶಾಭಿವೃದ್ಧಿ, ರಕ್ಷಣೆಗಾಗಿ ಬಿಜೆಪಿಗೆ ಮತ ಹಾಕಿ: ಕರುಣಾಕರ ರೆಡ್ಡಿ
ಮೋದಿ ಆಯುಷ್ಮಾನ್ ಭಾರತ, ಜನಧನ, ಫಸಲ್ ಬಿಮಾ ಯೋಜನೆ, ಯುವಕರಿಗೆ ಮೇಕ್ ಇನ್ ಇಂಡಿಯಾ, ಜಲಜೀವನ್ ಮಿಷನ್ ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ
< previous
1
2
3
4
5
6
7
8
9
10
11
...
71
next >
Top Stories
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಮರಳಿದ ಮುಖಂಡ
ಕೆಫೆಬಾಂಬ್ ಸ್ಫೋಟಕ್ಕೆ ಶಂಕಿತರು ಸಾಮಗ್ರಿ ಖರೀದಿಸಿದ್ದು ಚೆನ್ನೈನಲ್ಲಿ
ಕುಡಚಿ-ಬಾಗಲಕೋಟೆ ರೈಲು ಸೇವೆ ಶೀಘ್ರ ಪ್ರಾರಂಭ: ಪಿ.ಸಿ.ಗದ್ದಿಗೌಡರ
ಕೆಂಪೇಗೌಡ ಏರ್ಪೋರ್ಟ್ನಿಂದ ಪ್ರಯಾಣಿಸುವವರ ಸಂಖ್ಯೆ ಹೆಚ್ಚಳ
ಮೇ 1ರಿಂದ ಧಾರವಾಡ ಆಪೂಸ್ ಮಾವು ಮೇಳ