ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದ ಒಳಿತಾಗಿ ಕಡ್ಡಾಯವಾಗಿ ಮತದಾನ ಮಾಡಿ
ಸಮಾಜದ ಒಳಿತಿಗಾಗಿ, ಜಿಲ್ಲೆಯ, ದೇಶದ ಅಭಿವೃದ್ಧಿ ಹಾಗೂ ಉತ್ತಮ ಭವಿಷ್ಯಕ್ಕಾಗಿ ಮೇ 7ರಂದು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ರಿಷಿ ಹೇಳಿದರು.
ನೇಹಾ ಹತ್ಯೆ ಖಂಡಿಸಿ ತೀವ್ರ ಪ್ರತಿಭಟನೆ
ಹುಬ್ಬಳ್ಳಿಯ ಕಾಲೇಜುವೊಂದರಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾಡಿದ್ದು ಖಂಡನೀಯ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯಪಾಲರು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಪಾರಸು ಮಾಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಮಂಡಳ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಲಾಯಿತು.
ರೇವಣಸಿದ್ದೇಶ್ವರ ಕಾಲೇಜಿಗೆ 20 ಗುಂಟೆ ಜಮೀನು ದಾನ
ತಾಲೂಕಿನ ಬಿದರಕುಂದಿ ಗ್ರಾಮದ ಹಾಗೂ ಎಸ್.ಎಸ್.ಹುಲ್ಲೂರ ಅವರು ಅವರ ತಂದೆಯ ನೆನಪಿಗಾಗಿ ಪಟ್ಟಣದ ಸಂಗಮೇಶ್ವರ ನಗರ ಬಡಾವಣೆಯ ಶ್ರೀಬೀರಲಿಂಗೇಶ್ವರ ದೇವಸ್ಥಾನದ ಹತ್ತಿರ ಇರುವ ಸುಮಾರು ಒಂದು ಕೋಟಿ ಬೆಲೆ ಬಾಳುವ ಖುಲ್ಲಾ ಜಮೀನನನ್ನು ತಿಂಥಣಿ ಬ್ರಿಜ್ ಶ್ರೀ ಕಾಗೆನೆಲೆ ಕನಕಗುರು ಪೀಠದ ಪೀಠಾಧಿಪತಿ ಶ್ರೀಸಿದ್ದರಮಾನಂದಪುರಿ ಮಹಾಸ್ವಾಮಿಗಳ ಮಠಕ್ಕೆ ಶೈಕ್ಷಣಿಕ ಉದ್ದೇಶಕ್ಕಾಗಿ ಉಚಿತ ದಾನವಾಗಿ ನೀಡಿದರು.
ಜಿಗುಪ್ಸೆಗೊಂಡು ರೈಲಿಗೆ ತಲೆಕೊಟ್ಟು ಶ್ರುಶೂಷಕ ಆತ್ಮಹತ್ಯೆ
ಜೀವನದಲ್ಲಿ ಜಿಗುಪ್ಸೆಗೊಂಡು ಖಾಸಗಿ ಆಸ್ಪತ್ರೆಯ ಶುಶ್ರೂಷಕನೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದೀಪಾಂಜಲಿ ನಗರ ಸಮೀಪ ನಡೆದಿದೆ.
ಅಂಚೆ ಗ್ರಾಹಕರಲ್ಲಿ ಮತದಾನ ಜಾಗೃತಿ ಮೂಡಿಸಲು ಮನವಿ
ಜಿಲ್ಲೆಯ ಅಂಚೆ ವಿಭಾಗ ಕಚೇರಿಗೆ ಜಿಲ್ಲಾ ಸ್ವೀಪ್ ಸಮಿತಿ ಅವರಯ ಭೇಟಿ ನೀಡಿ ಅಂಚೆ ಇಲಾಖೆಯಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಕುರಿತು ಕಚೇರಿಯ ಅಧೀಕ್ಷಕ ಜಿ.ಬಿ.ನಾಯಕ ಅವರೊಂದಿಗೆ ಚರ್ಚಿಸಲಾಯಿತು.
ಸ್ವಾತಂತ್ರ್ಯ ತಂದು, ದೇಶ ಕಟ್ಟಿದ್ದು ಕಾಂಗ್ರೆಸ್
ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದೂರದೃಷ್ಟಿಯ ಕೊರತೆಯಿಂದಾಗಿ ಇಂದು ದೇಶದಲ್ಲಿ ರುಪಾಯಿ ಮೌಲ್ಯ ಕುಸಿದು ಬೆಲೆ ಏರಿಕೆಯಿಂದ ಜನರು ತತ್ತರಿಸುವಂತಾಗಿದೆ ಎಂದು ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಕುಡಿವ ನೀರಿಗಾಗಿ ಆಗ್ರಹ
ಸಮರ್ಪಕ ಕುಡಿವ ನೀರು ಪೂರೈಸಬೇಕು ಎಂದು ಆಗ್ರಹಿಸಿ ತಾಲೂಕಿನ ಕೊಂಡಗೂಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಬಿ.ಬಿ.ಇಂಗಳಗಿ ಗ್ರಾಮದ ಜನರು ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಬಿಜೆಪಿಯವರಿಗೆ ವಿಕಸಿತ ಭಾರತದ ಅರ್ಥವೇ ಗೊತ್ತಿಲ್ಲ
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಂದ ಹಿಡಿದು, ಪ್ರತಿಯೊಬ್ಬ ಬಿಜೆಪಿ ನಾಯಕರು ಸಹ ಭಾಷಣ ಮಾಡುವಾಗ ವಿಕಸಿತ ಭಾರತಕ್ಕೆ ಬಿಜೆಪಿ ಎನ್ನುತ್ತಿದ್ದಾರೆ. ವಾಸ್ತವದಲ್ಲಿ ವಿಕಸಿತ ಭಾರತ ಎಂಬುವುದರ ಅರ್ಥವೇ ಅವರಿಗೆ ಗೊತ್ತಿಲ್ಲ. ಗೊತ್ತಿದ್ದರೆ ಏನು ಎಂಬುದು ಅವರು ಹೇಳಬೇಕು ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ಆಗ್ರಹಿಸಿದರು.
ಹಣ ಇಲ್ಲದವರಿಂದ ಪ್ರಜಾಪ್ರಭುತ್ವದ ಉಳಿವು
ಹಣ ಇದ್ದವರು ರಾಜಕಾರಣಕ್ಕೆ ಬರುವುದು ಪುನಃ ಹಣ ಗಳಿಸುವುದಕ್ಕೆ. ಆದರೆ ಹಣ ಇರದವರು ರಾಜಕಾರಣಕ್ಕೆ ಬರುವುದು ಪ್ರಜಾತಂತ್ರ ವ್ಯವಸ್ಥೆ ಉಳಿಸುವುದಕ್ಕಾಗಿ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನದಾಸ್ ಅಗರವಾಲ್ ಹೇಳಿದರು.
ಮಾರಿಕೊಂಡ ಮತದಿಂದ ಅಭಿವೃದ್ಧಿ ಅಸಾಧ್ಯ
ಗ್ರಾಹಕರು ಮತದಾನದ ದಿನ ತಪ್ಪದೇ ಮತಗಟ್ಟೆಗೆ ಹೋಗಿ ಮತದಾನ ಮಾಡಿ, ನಿಮ್ಮ ಮತ ಅಮೂಲ್ಯವಾದದ್ದು, ಅದನ್ನು ಹಣದ ಆಸೆಗೆ ಮಾರಿಕೊಳ್ಳಬೇಡಿ ಎಂದು ಭಾರತೀಯ ಸ್ಟೇಟ್ ಬ್ಯಾಂಕಿನ ಆರ್ಥಿಕ ಸಾಕ್ಷರತೆ ಸಲಹೆಗಾರ ಪಿ.ಎಸ್.ಚಿಮ್ಮಲಗಿ ಹೇಳಿದರು.
< previous
1
...
4
5
6
7
8
9
10
11
12
...
104
next >
Top Stories
ಗ್ಯಾರಂಟಿ ಕೊಡಲು ಇವರೇನು ಮುಖ್ಯಮಂತ್ರಿನಾ? ಪ್ರಧಾನಿಯಾ?: ಎಚ್.ಡಿ. ದೇವೇಗೌಡ
ಗೆಲುವು ನನ್ನದೇ, 2ನೇ ಸ್ಥಾನಕ್ಕೆ ಬಿಜೆಪಿ-ಕಾಂಗ್ರೆಸ್ ಪೈಪೂಟಿ: ಕೆ.ಎಸ್.ಈಶ್ವರಪ್ಪ
ಮೈತ್ರಿ ಪಕ್ಷದಿಂದಲೇ ಗಿಫ್ಟ್ ಕಾರ್ಡ್ ಹಂಚಿಕೆ: ಡಿಕೆಶಿ
ರಾಜ್ಯದಲ್ಲಿ ಗ್ಯಾರಂಟಿ ಬಂದ್ ಆಗುತ್ತಾ..? ಸಿಎಂ ಉತ್ತರ
ನಾನು ಎಲ್ಲಿದ್ದರೂ ಮೊದಲು ತುಳುನಾಡಿನವಳು: ನಟಿ ಶಿಲ್ಪಾ ಶೆಟ್ಟಿ