ಉಪ ಚುನಾವಣೆ: ಬಿರು ಬಿಸಿಲಿನಲ್ಲಿ ಅಭ್ಯರ್ಥಿಗಳ ಭರ್ಜರಿ ಪ್ರಚಾರಚುನಾವಣಾ ಇಲಾಖೆಗೆ ರಾಜಕೀಯ ಪಕ್ಷಗಳು ಮಾಡುವ ಖರ್ಚುಗಳನ್ನು ನಿತ್ಯ ಲೆಕ್ಕ ಕೊಡಬೇಕಿರುವುದರಿಂದ ನಾಯಕರು ಪೆಂಡಾಲ್, ಶ್ಯಾಮಿಯಾನ, ಖುರ್ಚಿಗಳನ್ನು ಹಾಕಿಸಿದೇ ಗ್ರಾಮಗಳಲ್ಲಿರುವ ಗುಡಿಗುಂಡಾರ, ಕಟ್ಟೆಗಳೇ ಚುನಾವಣಾ ಪ್ರಚಾರದ ತಾಣಗಳಾಗಿ ಮಾರ್ಪಟ್ಟಿವೆ.