ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
special
special
ಇಸ್ರೇಲ್ ಬಿಟ್ಟು ಭಾರತಕ್ಕೆ ಬರಲ್ಲ: ಕೇರಳ ದಾದಿಯರು
ಇಸ್ರೇಲ್ನಲ್ಲಿರುವ 18,000ಕ್ಕೂ ಹೆಚ್ಚು ಭಾರತೀಯರ ಪೈಕಿ 7,000ಕ್ಕೂ ಹೆಚ್ಚು ಜನರು ಕೇರಳ ಮೂಲದವರೇ ಆಗಿದ್ದು, ಇವರಲ್ಲಿ ಶೇ.70ರಷ್ಟು ಜನರು ದಾದಿಯರು ಹಾಗೂ ಕೇರ್ಟೇಕರ್ಗಳಾಗಿ ಕೆಲಸ ಮಾಡುತ್ತಿದ್ದಾರೆ.
‘ವಿದ್ಯಾರ್ಥಿಗಳೇ ಸಾಧಿಸಿ, ನಿರ್ಗತಿಕರಿಗೆ ಸ್ಪಂದಿಸಿ’
ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಶಿಸ್ತು, ಶ್ರದ್ಧೆ ಹಾಗೂ ಶ್ರಮವನ್ನು ಮೈಗೂಡಿಸಿಕೊಳ್ಳುವ ಮನೋಭಾವವನ್ನು ಬೆಳಸಿಕೊಂಡಾಗ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂದು ತುಮಕೂರು ಹಿರೇಮಠದ ಪೀಠಾಧಿಪತಿ ಡಾ.ಶಿವಾನಂದ ಶಿವಾಚಾರ್ಯಸ್ವಾಮೀಜಿ ತಿಳಿಸಿದರು.
ಬಸವತತ್ವದ ಮೂಲ ದಾಸೋಹ ಪದ್ದತಿ: ತೋಂಟದಾರ್ಯ ಶ್ರೀ
ಬಸವ ತತ್ವದಲ್ಲಿ ದಾಸೋಹ ಪದ್ಧತಿ ಬಹು ಮುಖ್ಯವಾದ ಪಾತ್ರ ವಹಿಸುತ್ತದೆ ಎಂದು ಗದಗಿನ ಶ್ರೀ ತೋಂಟದಾರ್ಯ ಮಠದ ಸಿದ್ದರಾಮ ಮಹಾಸ್ವಾಮೀಜಿಯವರು ತಿಳಿಸಿದ್ದಾರೆ.ತಪೋ ಕ್ಷೇತ್ರ ಕಗ್ಗೆರೆಯಲ್ಲಿ ದಾಸೋಹ ಕೈಂಕರ್ಯ ಸೇವಾ ಸಂಘ ಏರ್ಪಡಿಸಿದ್ದ ಸಂಘದ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಬಸವ ಪರಂಪರೆಯಲ್ಲಿ ದಾಸೋಹ ತತ್ವ ಮತ್ತು ವ್ಯವಸ್ಥೆ ಬಹು ಮುಖ್ಯವಾದ ಆಚರಣೆ ಆಗಿದೆ.
ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ- ಅ.15 ರಿಂದ 24 ರವರೆಗೆ ಅರಮನೆಯಲ್ಲಿ ಖಾಸಗಿ ದರ್ಬಾರ್
ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ
ದಸರೆಗೆ ಅಗತ್ಯ ಬಂದೋಬಸ್ತ್ ಕೈಗೊಳ್ಳಲು ಡಿಜಿಪಿ ಡಾ. ಅಲೋಕ್ ಮೋಹನ್ ಸೂಚನೆ- ಮೈಸೂರು ನಗರ, ದಕ್ಷಿಣ ವಲಯ ಜಿಲ್ಲೆಗಳ ಎಸ್ಪಿಗಳೊಂದಿಗೆ ಸಭೆ
ದಸರೆಗೆ ಅಗತ್ಯ ಬಂದೋಬಸ್ತ್ ಕೈಗೊಳ್ಳಲು ಡಿಜಿಪಿ ಡಾ. ಅಲೋಕ್ ಮೋಹನ್ ಸೂಚನೆ
ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ತಾಲೀಮು
ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ತಾಲೀಮು
ಬಗರ್ ಹುಕುಂ ಯೋಜನೆಗೆ ಪ್ರಸ್ತಾವನೆ ಸಿದ್ಧಪಡಿಸಿ
ಬಗರ್ ಹುಕುಂ ಯೋಜನೆಗೆ ಸಂಬಂಧಿಸಿದಂತೆ ಗುಬ್ಬಿ, ತುರುವೇಕೆರೆ ಹಾಗೂ ಮಧುಗಿರಿ ತಾಲೂಕುಗಳಿಂದ ಮಾತ್ರ ಪ್ರಸ್ತಾವನೆ ಸಲ್ಲಿಸಲಾಗಿದೆ. ಉಳಿದ ತಾಲೂಕುಗಳು ಆದಷ್ಟು ಬೇಗ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಬೇಕೆಂದು ತಹಸೀಲ್ದಾರರಿಗೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿದರು.
14 ಹೈಕೋರ್ಟ್ ಜಡ್ಜ್ ವರ್ಗಕ್ಕೆ ಶೀಘ್ರ ಅಧಿಸೂಚನೆ: ಸುಪ್ರೀಂಗೆ ಕೇಂದ್ರ
ನ್ಯಾಯಾಧೀಶರ ನೇಮಕ ಮತ್ತು ವರ್ಗಾವಣೆ ಕುರಿತು ಕೊಲಿಜಿಯಂ ನೀಡಿದ್ದ ಶಿಫಾರಸುಗಳ ಪೈಕಿ 14 ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಯ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಉಳಿದ 12 ಶಿಫಾರಸುಗಳು ಪ್ರಕ್ರಿಯೆಯಲ್ಲಿವೆ ಎಂದು ಸುಪ್ರೀಂಕೋರ್ಟ್ಗೆ ಸೋಮವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಜಿಲ್ಲೆಗೆ ಹೇಮಾವತಿ ನೀರು ಹರಿಸಿ: ಸೊಗಡು ಶಿವಣ್ಣ
ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಹರಿಸುವಂತೆ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಆಗ್ರಹಿಸಿದ್ದಾರೆ.
ಭೀಕರ ಬರ ಎದುರಿಸಲು ಗುಳೆ ದಾರಿ ಹಿಡಿದ ಅನ್ನದಾತರು
ಜಿಲ್ಲೆಯಲ್ಲಿ ಈ ಬಾರಿ ಭೀಕರ ಕ್ಷಾಮ ಆವರಿಸಿದೆ. ಸ್ವತಃ ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರೇ ಜಿಲ್ಲೆಯಲ್ಲಿ ಆವರಿಸಿರುವ ಬರವನ್ನು ಕಂಡು ದಂಗಾಗಿದ್ದಾರೆ.
< previous
1
...
24
25
26
27
28
29
30
31
32
next >
Top Stories
ಬಳ್ಳಾರಿ ಜೀನ್ಸ್ಗೆ ಜಾಗತಿಕ ಮಟ್ಟದಲ್ಲಿ ಮೇಡ್ ಇನ್ ಇಂಡಿಯಾ ಸ್ಥಾನಮಾನ: ನರೇಂದ್ರ ಮೋದಿ
ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲುವು ಖಚಿತ : ಸುಮಲತಾ ಅಂಬರೀಷ್
ಬಡಜನರ ಸೇವಕ ಮಂಜುನಾಥ್- ಉತ್ತಮ ಕೆಲಸಗಾರ ಸುರೇಶ್ ಪೈಕಿ ಗೆಲ್ಲೋರು ಯಾರು ..?
ವಚನಾನಂದಶ್ರೀಗೆ ಫಡ್ನವೀಡ್, ಡಾ। ರಾಧಾಮೋಹನ್ ಫೋನ್
ಅಲ್ಪಸಂಖ್ಯಾತರ ತುಷ್ಟೀಕರಣ ರಾಜಕಾರಣ: ಬಿ.ವೈ.ವಿಜಯೇಂದ್ರ