ಭಾರತೀಯ ಮುಸ್ಲಿಮರನ್ನು ಯಾವತ್ತೂ ಗೌರವಿಸುವೆ.ಆದರೆ ಪಾಕ್ ಜಿಂದಾಬಾದ್ ಎನ್ನುವ ಮುಸ್ಲಿಮರನ್ನಲ್ಲ. ನನಗೆ ಟಿಕೆಟ್ ಕೊಡದಿದ್ರೆ ಟಿಕೆಟ್ ಸಿಕ್ಕ ಬಿಜೆಪಿಗನನ್ನು ಗೆಲ್ಲಿಸುವೆ ಎಂದು ಕನ್ನಡಪ್ರಭದ ಸಹೋದರಸಂಸ್ಥೆ ಏಷ್ಯನೆಟ್ ಸುವರ್ಣ ನ್ಯೂಸ್ಗೆ ಅನಂತಕುಮಾರ್ ಹೆಗಡೆ ‘ಮುಖಾಮುಖಿ’ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಪ್ರಸಿದ್ಧ ಇತಿಹಾಸಕಾರ ವಿಕ್ರಮ್ ಸಂಪತ್ ಬರೆದಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನ ಚರಿತ್ರೆ ‘ಸಾವರ್ಕರ್’ ಇಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ಕಲ್ಚರ್ನಲ್ಲಿ ಬಿಡುಗಡೆಯಾಗಲಿದೆ. ಸಾಹಿತ್ಯ ಪ್ರಕಾಶನ ಪ್ರಕಟಿಸಿರುವ ಈ ಪುಸ್ತಕ ಒಂದು ಅಧ್ಯಾಯ ಇಲ್ಲಿದೆ.
ಫೆಬ್ರವರಿ 18 ರಿಂದ 24ರವರೆಗಿನ ವಾರ ಭವಿಷ್ಯ ಇಲ್ಲಿದೆ ನೋಡಿ.
ರಾಜ್ಯಸಭಾ ಸದಸ್ಯತ್ವ ಮುಕ್ತಾಯದ ಹಂತದಲ್ಲೇ ಸಂಸದರಾಗಿ 18 ವರ್ಷಗಳ ಅವಧಿಯಲ್ಲಿ ಕೈಗೊಂಡ ನಿರ್ಧಾರಗಳು, ಈ ಅವಧಿಯಲ್ಲಿ ಸರ್ಕಾರದ ಸಾಧನೆಗಳು, ಸಾರ್ವಜನಿಕ ಯೋಜನೆಗಳು, ಕರ್ನಾಟಕ ಹಾಲಿ ರಾಜಕೀಯದಲ್ಲಿನ ದುರಾಡಳಿತದ ಬಗ್ಗೆ ರಾಜೀವ್ ಚಂದ್ರಶೇಖರ್ ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ್ದಾರೆ.