ಸರಣಿ ಸೋಲಿಂದ ಪಾರು ಮಾಡಿದ ಸೂರ್ಯSuryakumar Yadav ದಕ್ಷಿಣ ಆಫ್ರಿಕಾ ವಿರುದ್ಧ ಗುರುವಾರ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಭಾರತವನ್ನು ಸರಣಿ ಸೋಲಿನಿಂದ ಪಾರು ಮಾಡಿದರು. 106 ರನ್ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ, 3 ಪಂದ್ಯಗಳ ಸರಣಿಯನ್ನು 1-1ರಲ್ಲಿ ಡ್ರಾ ಮಾಡಿಕೊಂಡಿತು. ಮೊದಲ ಪಂದ್ಯ ಮಳೆಗೆ ಬಲಿಯಾದ ಬಳಿಕ, 2ನೇ ಪಂದ್ಯದಲ್ಲಿ ಭಾರತ ಸೋಲುಂಡಿತ್ತು.